340 ರೂಮ್ಸ್..2.5 KM ಉದ್ದದ ಕಾರಿಡಾರ್, ರಾಷ್ಟ್ರಪತಿ ಮನೆ ಹೀಗಿದೆ

340 ರೂಮ್ಸ್..2.5 KM ಉದ್ದದ ಕಾರಿಡಾರ್, ರಾಷ್ಟ್ರಪತಿ ಮನೆ ಹೀಗಿದೆ

Published : Jul 19, 2022, 04:43 PM ISTUpdated : Jul 19, 2022, 05:22 PM IST

ದೇಶದ 15ನೇ ರಾಷ್ಟ್ರಪತಿಯನ್ನು (President Of India) ಆಯ್ಕೆ ಮಾಡಲು ದೇಶಾದ್ಯಂತ ಚುನಾಯಿತ ಸಂಸದರು ಮತ್ತು ಶಾಸಕರು ಮತ ಚಲಾಯಿಸಿದ್ದಾರೆ. ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು. ಮತ್ತೊಂದೆಡೆ, ಪ್ರತಿಪಕ್ಷದಿಂದ ಯಶವಂತ್ ಸಿನ್ಹಾ ಅಭ್ಯರ್ಥಿಯಾಗಿದ್ದಾರೆ. 

ದೇಶದ 15ನೇ ರಾಷ್ಟ್ರಪತಿಯನ್ನು (President Of India) ಆಯ್ಕೆ ಮಾಡಲು ದೇಶಾದ್ಯಂತ ಚುನಾಯಿತ ಸಂಸದರು ಮತ್ತು ಶಾಸಕರು ಮತ ಚಲಾಯಿಸಿದ್ದಾರೆ. ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು. ಮತ್ತೊಂದೆಡೆ, ಪ್ರತಿಪಕ್ಷದಿಂದ ಯಶವಂತ್ ಸಿನ್ಹಾ ಅಭ್ಯರ್ಥಿಯಾಗಿದ್ದಾರೆ. 

ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 10,86,431 ಲಕ್ಷ ಮತಗಳು ಇದ್ದು, ಈ ಪೈಕಿ ಅರ್ಧಕ್ಕಿಂತ ಹೆಚ್ಚು ಪಡೆದವರು ಆಯ್ಕೆಯಾಗುತ್ತಾರೆ. ಪ್ರಾದೇಶಿಕ ಪಕ್ಷಗಳ ಬೆಂಬಲ ಘೋಷಣೆ ಬಳಿಕ ಎನ್‌ಡಿಎ ಅಭ್ಯರ್ಥಿ ಬಳಿ ಈಗಾಗಲೇ 6.67 ಲಕ್ಷ ಮತಗಳು ಇವೆ. ಹೀಗಾಗಿ ದ್ರೌಪದಿ ಅವರು ಮೂರನೇ ಎರಡರಷ್ಟುಬಹುಮತದೊಂದಿಗೆ ಆಯ್ಕೆಯಾದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ. ಜು.21ರಂದು ಮತಗಳ ಎಣಿಕೆ ನಡೆಯಲಿದ್ದು, ನೂತನ ರಾಷ್ಟ್ರಪತಿ ಜು.25ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಭಾರತದಲ್ಲಿ ರಾಷ್ಟ್ರಪತಿ ಜೀವನ ಹೇಗಿರುತ್ತೆ..? ಸರ್ಕಾರದಿಂದ ದೇಶದ ಮೊದಲ ಪ್ರಜೆಗೆ ಸಿಗುವ ಸೌಲಭ್ಯಗಳು ಎಂಥದ್ದು..? ಲೈಫ್ ಆಫ್ ಪ್ರೆಸಿಡೆಂಟ್ ಹೇಗಿರಲಿದೆ..? ಅವರ ಸಂಬಳ ಎಷ್ಟಿರುತ್ತೆ..? ಇದೆಲ್ಲದರ ಮಾಹಿತಿ ಇಲ್ಲಿದೆ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?