Super Special: ರೈಲಿನಿಂದ ಬಿದ್ದಾಕೆಯನ್ನು ರಕ್ಷಿಸಿದ RPF ಲೇಡಿ ಸಿಂಗಂ..!

Super Special: ರೈಲಿನಿಂದ ಬಿದ್ದಾಕೆಯನ್ನು ರಕ್ಷಿಸಿದ RPF ಲೇಡಿ ಸಿಂಗಂ..!

Suvarna News   | Asianet News
Published : Nov 27, 2021, 05:51 PM ISTUpdated : Nov 27, 2021, 06:27 PM IST

ರೈಲನ್ನು ಹತ್ತುವಾಗ, ಇಳಿಯುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಸ್ವಲ್ಪ ಅಜಾಗರೂಕತೆ ಮಾಡಿದರೆ ಪ್ರಾಂಕ್ಕೆ ಅಪಾಯ ತರಬಹುದು. ಇಲ್ಲೊಬ್ಬ ಮಹಿಳೆ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. 

ಮುಂಬೈ (ನ. 27): ರೈಲನ್ನು ಹತ್ತುವಾಗ, ಇಳಿಯುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಸ್ವಲ್ಪ ಅಜಾಗರೂಕತೆ ಮಾಡಿದರೆ ಪ್ರಾಂಕ್ಕೆ ಅಪಾಯ ತರಬಹುದು. ಇಲ್ಲೊಬ್ಬ ಮಹಿಳೆ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಈ ದೃಶ್ಯವನ್ನು ಕಂಡ RPF ಮಹಿಳಾ ಸಿಬ್ಬಂದಿ ಕೂಡಲೇ ಹೋಗಿ ಮಹಿಳೆಯ ಜೀವ ಉಳಿಸಿದರು. ಮುಂಬೈನ ಬೈಕೋಲ ರೈಲು ನಿಲ್ದಾಣದಲ್ಲಿ ನಡೆದ ಘಟನೆ ಇದು. ಸಪ್ನಾ ಗೋಲ್ಕರ್, ಜೀವ ಉಳಿಸಿದ ಆರ್‌ಪಿಎಫ್ ಮಹಿಳಾ ಸಿಬ್ಬಂದಿ. ಇವರ ಸಮಯಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more