News Hour: ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌, ಗ್ರಾಹಕರಿಗೆ ಮತ್ತೆ ಸಿಲಿಂಡರ್ ಬೆಲೆ ಶಾಕ್

News Hour: ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌, ಗ್ರಾಹಕರಿಗೆ ಮತ್ತೆ ಸಿಲಿಂಡರ್ ಬೆಲೆ ಶಾಕ್

Published : Oct 06, 2021, 11:59 PM ISTUpdated : Oct 07, 2021, 12:05 AM IST

ಉತ್ತರ ಪ್ರದೇಶದ (Uttar Pradesh) ಲಖೀಂಪುರ ರಣಾಂಗಣದಲ್ಲಿ ಹೈಡ್ರಾಮ ಮುಂದುವರೆದಿದೆ. ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಕೇಂದ್ರ ಸರ್ಕಾರ ಮತ್ತೆ ಶಾಕ್ ಕೊಟ್ಟಿದೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ....

ನವದೆಹಲಿ, (ಅ.06): ಉತ್ತರ ಪ್ರದೇಶದ (Uttar Pradesh) ಲಖೀಂಪುರ ರಣಾಂಗಣದಲ್ಲಿ ಹೈಡ್ರಾಮ ಮುಂದುವರೆದಿದ್ದು, ಹಿಂಸಾಚಾರ ಸ್ಥಳಕ್ಕೆ ರಾಹುಲ್, ಪ್ರಿಯಾಂಕಾ ಭೇಟಿಗೆ ಯೋಗಿ ಸರ್ಕಾರ ಅನುಮತಿ ನೀಡಿತು. ಇನ್ನು ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌ ಸಹ ನಡೆದಿದೆ. ಇನ್ನು ರೈತ ಮುಖಂಡ ಟಿಕಾಯತ್ ದಿಲ್ಲಿ ಬಿಟ್ಟು  ಉತ್ತರ ಪ್ರದೇಶಕ್ಕೆ ದೌಡಾಯಿಸಿದ್ದಾರೆ. 

ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಮತ್ತೆ ಶಾಕ್: ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ!

 ಅಕ್ಟೋಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಅನಿಲದ ಬೆಲೆಯನ್ನು ಹೆಚ್ಚಿಸಿದ್ದವು. ವಾಣಿಜ್ಯ ಸಿಲಿಂಡರ್​ಗಳ(Commercial Cylinder) ಬೆಲೆಯನ್ನು 43.5 ರೂಪಾಯಿಗಳಷ್ಟು ಏರಿಕೆ ಮಾಡಿದ್ದವು. ಆದ್ರೆ ಈಗ ಗ್ರಾಹಕರಿಗೆ ಎಲ್‌ಪಿಜಿ ಅಡುಗೆ ಸಿಲಿಂಡರ್ ದರ ಏರಿಕೆ ಶಾಕ್ ಕೊಟ್ಟಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ....

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?