News Hour: ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌, ಗ್ರಾಹಕರಿಗೆ ಮತ್ತೆ ಸಿಲಿಂಡರ್ ಬೆಲೆ ಶಾಕ್

News Hour: ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌, ಗ್ರಾಹಕರಿಗೆ ಮತ್ತೆ ಸಿಲಿಂಡರ್ ಬೆಲೆ ಶಾಕ್

Published : Oct 06, 2021, 11:59 PM ISTUpdated : Oct 07, 2021, 12:05 AM IST

ಉತ್ತರ ಪ್ರದೇಶದ (Uttar Pradesh) ಲಖೀಂಪುರ ರಣಾಂಗಣದಲ್ಲಿ ಹೈಡ್ರಾಮ ಮುಂದುವರೆದಿದೆ. ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಕೇಂದ್ರ ಸರ್ಕಾರ ಮತ್ತೆ ಶಾಕ್ ಕೊಟ್ಟಿದೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ....

ನವದೆಹಲಿ, (ಅ.06): ಉತ್ತರ ಪ್ರದೇಶದ (Uttar Pradesh) ಲಖೀಂಪುರ ರಣಾಂಗಣದಲ್ಲಿ ಹೈಡ್ರಾಮ ಮುಂದುವರೆದಿದ್ದು, ಹಿಂಸಾಚಾರ ಸ್ಥಳಕ್ಕೆ ರಾಹುಲ್, ಪ್ರಿಯಾಂಕಾ ಭೇಟಿಗೆ ಯೋಗಿ ಸರ್ಕಾರ ಅನುಮತಿ ನೀಡಿತು. ಇನ್ನು ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌ ಸಹ ನಡೆದಿದೆ. ಇನ್ನು ರೈತ ಮುಖಂಡ ಟಿಕಾಯತ್ ದಿಲ್ಲಿ ಬಿಟ್ಟು  ಉತ್ತರ ಪ್ರದೇಶಕ್ಕೆ ದೌಡಾಯಿಸಿದ್ದಾರೆ. 

ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಮತ್ತೆ ಶಾಕ್: ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ!

 ಅಕ್ಟೋಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಅನಿಲದ ಬೆಲೆಯನ್ನು ಹೆಚ್ಚಿಸಿದ್ದವು. ವಾಣಿಜ್ಯ ಸಿಲಿಂಡರ್​ಗಳ(Commercial Cylinder) ಬೆಲೆಯನ್ನು 43.5 ರೂಪಾಯಿಗಳಷ್ಟು ಏರಿಕೆ ಮಾಡಿದ್ದವು. ಆದ್ರೆ ಈಗ ಗ್ರಾಹಕರಿಗೆ ಎಲ್‌ಪಿಜಿ ಅಡುಗೆ ಸಿಲಿಂಡರ್ ದರ ಏರಿಕೆ ಶಾಕ್ ಕೊಟ್ಟಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ....

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?