News Hour: ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌, ಗ್ರಾಹಕರಿಗೆ ಮತ್ತೆ ಸಿಲಿಂಡರ್ ಬೆಲೆ ಶಾಕ್

News Hour: ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌, ಗ್ರಾಹಕರಿಗೆ ಮತ್ತೆ ಸಿಲಿಂಡರ್ ಬೆಲೆ ಶಾಕ್

Published : Oct 06, 2021, 11:59 PM ISTUpdated : Oct 07, 2021, 12:05 AM IST

ಉತ್ತರ ಪ್ರದೇಶದ (Uttar Pradesh) ಲಖೀಂಪುರ ರಣಾಂಗಣದಲ್ಲಿ ಹೈಡ್ರಾಮ ಮುಂದುವರೆದಿದೆ. ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಕೇಂದ್ರ ಸರ್ಕಾರ ಮತ್ತೆ ಶಾಕ್ ಕೊಟ್ಟಿದೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ....

ನವದೆಹಲಿ, (ಅ.06): ಉತ್ತರ ಪ್ರದೇಶದ (Uttar Pradesh) ಲಖೀಂಪುರ ರಣಾಂಗಣದಲ್ಲಿ ಹೈಡ್ರಾಮ ಮುಂದುವರೆದಿದ್ದು, ಹಿಂಸಾಚಾರ ಸ್ಥಳಕ್ಕೆ ರಾಹುಲ್, ಪ್ರಿಯಾಂಕಾ ಭೇಟಿಗೆ ಯೋಗಿ ಸರ್ಕಾರ ಅನುಮತಿ ನೀಡಿತು. ಇನ್ನು ಹತ್ಯಾಕಾಂಡ ನೆಲದಲ್ಲಿ ಪರಿಹಾರದ ಪಾಲಿಟಿಕ್ಸ್‌ ಸಹ ನಡೆದಿದೆ. ಇನ್ನು ರೈತ ಮುಖಂಡ ಟಿಕಾಯತ್ ದಿಲ್ಲಿ ಬಿಟ್ಟು  ಉತ್ತರ ಪ್ರದೇಶಕ್ಕೆ ದೌಡಾಯಿಸಿದ್ದಾರೆ. 

ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಮತ್ತೆ ಶಾಕ್: ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ!

 ಅಕ್ಟೋಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಅನಿಲದ ಬೆಲೆಯನ್ನು ಹೆಚ್ಚಿಸಿದ್ದವು. ವಾಣಿಜ್ಯ ಸಿಲಿಂಡರ್​ಗಳ(Commercial Cylinder) ಬೆಲೆಯನ್ನು 43.5 ರೂಪಾಯಿಗಳಷ್ಟು ಏರಿಕೆ ಮಾಡಿದ್ದವು. ಆದ್ರೆ ಈಗ ಗ್ರಾಹಕರಿಗೆ ಎಲ್‌ಪಿಜಿ ಅಡುಗೆ ಸಿಲಿಂಡರ್ ದರ ಏರಿಕೆ ಶಾಕ್ ಕೊಟ್ಟಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ....

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?