ಪೊಲೀಸರ ಬಂಧನದಲ್ಲಿ ಪೊರಕೆ ಹಿಡಿದು ಕೊಠಡಿ ಸ್ವಚ್ಚಗೊಳಿಸಿದ  ಪ್ರಿಯಾಂಕಾ ಗಾಂಧಿ!

ಪೊಲೀಸರ ಬಂಧನದಲ್ಲಿ ಪೊರಕೆ ಹಿಡಿದು ಕೊಠಡಿ ಸ್ವಚ್ಚಗೊಳಿಸಿದ ಪ್ರಿಯಾಂಕಾ ಗಾಂಧಿ!

Published : Oct 04, 2021, 03:30 PM ISTUpdated : Oct 04, 2021, 03:58 PM IST

ಉತ್ತರ ಪ್ರದೇಶ(ಅ.04): ಲಂಖೀಪುರದಲ್ಲಿ ನಡೆದ ಹಿಂಸಾಚಾರ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳೂ ನಡೆಯುತ್ತಿದೆ. ಹಿಂಸಾಚಾರಕ್ಕೆ ಬಲಿಯಾದ ರೈತ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಆಗಮಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾರನ್ನು ಯುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೃಹಬಂಧನದಲ್ಲಿರಿಸಿದ ಕೊಠಡಿ ಸ್ವಚ್ಚವಿಲ್ಲದ ಕಾರಣ ಪ್ರಿಯಾಂಕ ಪೊರಕೆ ಹಿಡಿದು ಕಸ ಗುಡಿಸಿ ಕೊಠಡಿ ಸ್ವಚ್ಚಗೊಳಿಸಿದ್ದಾರೆ. 

ಉತ್ತರ ಪ್ರದೇಶ(ಅ.04): ಲಂಖೀಪುರದಲ್ಲಿ ನಡೆದ ಹಿಂಸಾಚಾರ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳೂ ನಡೆಯುತ್ತಿದೆ. ಹಿಂಸಾಚಾರಕ್ಕೆ ಬಲಿಯಾದ ರೈತ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಆಗಮಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾರನ್ನು ಯುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೃಹಬಂಧನದಲ್ಲಿರಿಸಿದ ಕೊಠಡಿ ಸ್ವಚ್ಚವಿಲ್ಲದ ಕಾರಣ ಪ್ರಿಯಾಂಕ ಪೊರಕೆ ಹಿಡಿದು ಕಸ ಗುಡಿಸಿ ಕೊಠಡಿ ಸ್ವಚ್ಚಗೊಳಿಸಿದ್ದಾರೆ. 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?