ರೈತರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹತ್ತಿಸಿದ್ರಾ? ಗಲಭೆ ಹಿಂದಿನ ಅಸಲಿ ಕಾರಣ!

Oct 4, 2021, 11:33 PM IST

ಉತ್ತರ ಪ್ರದೇಶದ ಲಖಿಂಪುರದಲ್ಲಿ ನಡೆದ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿದರೆ ನಾಲ್ವರನ್ನು ಕೊಂದ ಬೆನ್ನಲ್ಲೇ, ಪ್ರತಿಭಟನಾ ನಿರತ ರೈತರು ವಾಹನದ ಮೇಲೆ ದಾಳಿ ಮಾಡಿ ನಾಲ್ವರನ್ನು ಹತ್ಯೆ ಮಾಡಿದ್ದಾರೆ. ಈ ಗಲಭೆಗೆ ಕಾರಣವೇನು? ಇಲ್ಲಿದೆ ವಿವರ.