ಕೊರೆವ ಚಳಿಯಲ್ಲೂ ಲಕ್ಷಾಂತರ ಭಕ್ತರು ರಾಮಲಲ್ಲಾ ದರ್ಶನ, ಆರ್ಥಿಕ ಕೇಂದ್ರ ಬಿಂದುವಾದ ಆಯೋಧ್ಯೆ!

ಕೊರೆವ ಚಳಿಯಲ್ಲೂ ಲಕ್ಷಾಂತರ ಭಕ್ತರು ರಾಮಲಲ್ಲಾ ದರ್ಶನ, ಆರ್ಥಿಕ ಕೇಂದ್ರ ಬಿಂದುವಾದ ಆಯೋಧ್ಯೆ!

Published : Jan 23, 2024, 11:20 PM IST

ಭಗವಾನ್ ಶ್ರೀರಾಮನ ದರ್ಶನ ಪಡೆದ ಲಕ್ಷಾಂತರ ಭಕ್ತರು, ಆರ್ಥಿಕ ಕೇಂದ್ರ ಬಿಂದುವಾದ ಆಯೋಧ್ಯೆ,ರಾಮನಿಗೆ ಬಿಜೆಪಿ ಬಿಪಿಎಲ್ ಕಾರ್ಡ್ ಅಡಿಯಲ್ಲಿ ಮನೆ ಕೊಟ್ಟಿದೆ, ಟಿಎಂಸಿ ವ್ಯಂಗ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.  

ಆಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಇಂದಿನಿಂದಲೇ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಗಿನ ಜಾವ 3 ಗಂಟೆಯಿಂದ ಭಕ್ತರು ಕೊರೆವ ಚಳಿಯನ್ನೂ ಲೆಕ್ಕಿಸದೆ ದರ್ಶನಕ್ಕೆ ಕ್ಯೂ ನಿಂತಿದ್ದರು. ಲಕ್ಷಾಂತರ ಮಂದಿ ಭಗವಾನ್ ರಾಮ ಲಲ್ಲಾ ದರ್ಶನ ಪಡೆದಿದ್ದಾರೆ.  ಜ.22ರಂದು ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಿದ್ದರು. ಬಳಿಕ ಆಹ್ವಾನಿತ ಗಣ್ಯರಿಗೆ ರಾಮ ಮಂದಿರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜ.23ರಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಆಯೋಧ್ಯೆ ಇದೀಗ ಆರ್ಥಿಕ ಕೇಂದ್ರ ಬಿಂದುವಾಗಿದೆ. ಆಯೋಧ್ಯೆಯಿಂದ ಪ್ರತಿ ವರ್ಷ ತೆರಿಗೆ ಸಂಗ್ರಹ 25 ರಿಂದ 25 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ ಎಂದು ಎಸ್‌ಬಿಐ ವರದಿ ನೀಡಿದೆ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more