ಕೊರೆವ ಚಳಿಯಲ್ಲೂ ಲಕ್ಷಾಂತರ ಭಕ್ತರು ರಾಮಲಲ್ಲಾ ದರ್ಶನ, ಆರ್ಥಿಕ ಕೇಂದ್ರ ಬಿಂದುವಾದ ಆಯೋಧ್ಯೆ!

ಕೊರೆವ ಚಳಿಯಲ್ಲೂ ಲಕ್ಷಾಂತರ ಭಕ್ತರು ರಾಮಲಲ್ಲಾ ದರ್ಶನ, ಆರ್ಥಿಕ ಕೇಂದ್ರ ಬಿಂದುವಾದ ಆಯೋಧ್ಯೆ!

Published : Jan 23, 2024, 11:20 PM IST

ಭಗವಾನ್ ಶ್ರೀರಾಮನ ದರ್ಶನ ಪಡೆದ ಲಕ್ಷಾಂತರ ಭಕ್ತರು, ಆರ್ಥಿಕ ಕೇಂದ್ರ ಬಿಂದುವಾದ ಆಯೋಧ್ಯೆ,ರಾಮನಿಗೆ ಬಿಜೆಪಿ ಬಿಪಿಎಲ್ ಕಾರ್ಡ್ ಅಡಿಯಲ್ಲಿ ಮನೆ ಕೊಟ್ಟಿದೆ, ಟಿಎಂಸಿ ವ್ಯಂಗ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.  

ಆಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಇಂದಿನಿಂದಲೇ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಗಿನ ಜಾವ 3 ಗಂಟೆಯಿಂದ ಭಕ್ತರು ಕೊರೆವ ಚಳಿಯನ್ನೂ ಲೆಕ್ಕಿಸದೆ ದರ್ಶನಕ್ಕೆ ಕ್ಯೂ ನಿಂತಿದ್ದರು. ಲಕ್ಷಾಂತರ ಮಂದಿ ಭಗವಾನ್ ರಾಮ ಲಲ್ಲಾ ದರ್ಶನ ಪಡೆದಿದ್ದಾರೆ.  ಜ.22ರಂದು ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಿದ್ದರು. ಬಳಿಕ ಆಹ್ವಾನಿತ ಗಣ್ಯರಿಗೆ ರಾಮ ಮಂದಿರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜ.23ರಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಆಯೋಧ್ಯೆ ಇದೀಗ ಆರ್ಥಿಕ ಕೇಂದ್ರ ಬಿಂದುವಾಗಿದೆ. ಆಯೋಧ್ಯೆಯಿಂದ ಪ್ರತಿ ವರ್ಷ ತೆರಿಗೆ ಸಂಗ್ರಹ 25 ರಿಂದ 25 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ ಎಂದು ಎಸ್‌ಬಿಐ ವರದಿ ನೀಡಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more