ಕೊರೆವ ಚಳಿಯಲ್ಲೂ ಲಕ್ಷಾಂತರ ಭಕ್ತರು ರಾಮಲಲ್ಲಾ ದರ್ಶನ, ಆರ್ಥಿಕ ಕೇಂದ್ರ ಬಿಂದುವಾದ ಆಯೋಧ್ಯೆ!

ಕೊರೆವ ಚಳಿಯಲ್ಲೂ ಲಕ್ಷಾಂತರ ಭಕ್ತರು ರಾಮಲಲ್ಲಾ ದರ್ಶನ, ಆರ್ಥಿಕ ಕೇಂದ್ರ ಬಿಂದುವಾದ ಆಯೋಧ್ಯೆ!

Published : Jan 23, 2024, 11:20 PM IST

ಭಗವಾನ್ ಶ್ರೀರಾಮನ ದರ್ಶನ ಪಡೆದ ಲಕ್ಷಾಂತರ ಭಕ್ತರು, ಆರ್ಥಿಕ ಕೇಂದ್ರ ಬಿಂದುವಾದ ಆಯೋಧ್ಯೆ,ರಾಮನಿಗೆ ಬಿಜೆಪಿ ಬಿಪಿಎಲ್ ಕಾರ್ಡ್ ಅಡಿಯಲ್ಲಿ ಮನೆ ಕೊಟ್ಟಿದೆ, ಟಿಎಂಸಿ ವ್ಯಂಗ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.  

ಆಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಇಂದಿನಿಂದಲೇ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಗಿನ ಜಾವ 3 ಗಂಟೆಯಿಂದ ಭಕ್ತರು ಕೊರೆವ ಚಳಿಯನ್ನೂ ಲೆಕ್ಕಿಸದೆ ದರ್ಶನಕ್ಕೆ ಕ್ಯೂ ನಿಂತಿದ್ದರು. ಲಕ್ಷಾಂತರ ಮಂದಿ ಭಗವಾನ್ ರಾಮ ಲಲ್ಲಾ ದರ್ಶನ ಪಡೆದಿದ್ದಾರೆ.  ಜ.22ರಂದು ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಿದ್ದರು. ಬಳಿಕ ಆಹ್ವಾನಿತ ಗಣ್ಯರಿಗೆ ರಾಮ ಮಂದಿರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜ.23ರಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಆಯೋಧ್ಯೆ ಇದೀಗ ಆರ್ಥಿಕ ಕೇಂದ್ರ ಬಿಂದುವಾಗಿದೆ. ಆಯೋಧ್ಯೆಯಿಂದ ಪ್ರತಿ ವರ್ಷ ತೆರಿಗೆ ಸಂಗ್ರಹ 25 ರಿಂದ 25 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ ಎಂದು ಎಸ್‌ಬಿಐ ವರದಿ ನೀಡಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more