Turning Point: ಶಾಸ್ತ್ರೀಜಿ ಮರಣದ ಬಳಿಕ ಪಟ್ಟಕ್ಕಾಗಿ ಅಂತರ್ಯುದ್ಧ! ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ!

Turning Point: ಶಾಸ್ತ್ರೀಜಿ ಮರಣದ ಬಳಿಕ ಪಟ್ಟಕ್ಕಾಗಿ ಅಂತರ್ಯುದ್ಧ! ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ!

Published : Apr 12, 2024, 03:23 PM IST


ಲಾಲ್‌ ಬಹದ್ದೂರ್‌ ಶಾಸ್ತ್ರಿ ನಿಧನದ ಬಳಿಕ ದೇಶದ ಪ್ರಧಾನ ಮಂತ್ರಿ ಯಾರಾಗಬೇಕು ಎನ್ನುವ ನಿಟ್ಟಿನಲ್ಲಿ ನಡೆದಿದ್ದು ಅಕ್ಷರಶಃ ಅಂತರ್ಯುದ್ಧ. ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ ಈ ಬಾರಿಯ ಟರ್ನಿಂಗ್‌ ಪಾಯಿಂಟ್‌ನಲ್ಲಿ.

ಬೆಂಗಳೂರು (ಏ.12): ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಬೆನ್ನಲ್ಲಿಯೇ ಅಂದರೆ ಸಾವಿನ ಮನೆಯಲ್ಲಿಯೇ ರಾಜಕೂಯ ರಣತಂತ್ರ ಸಿದ್ಧವಾಗ್ತಿತ್ತು. ಇದು ಸ್ವತಂತ್ರ ಭಾರತಕ್ಕೆ ಮೂರನೇ ಪ್ರಧಾನಿ ಆಯ್ಕೆಯಾದ ಕಥೆ. ಪ್ರಧಾನಿ ಪಟ್ಟದ ಕನಸು ಕಂಡಿದ್ದ ಮೊರಾರ್ಜಿ ದೇಸಾಯಿಗೆ ನೆಹರು ಮಗಳು ಕಂಟಕವಾಗಿದ್ದಳು.

ಸೂತಕದ ಮನೆಯಲ್ಲಿ ನಡೆದ ರಣತಂತ್ರ, ದೇಶದ ರಾಜಕೀಯ ಚಿತ್ರಣವನ್ನೇ ಶಾಶ್ವತವಾಗಿ ಬದಲಾಯಿಸಿಬಿಟ್ಟಿತು. ಅಂದು ಸುಮ್ಮನಿದ್ದ ಇಂದಿರೆಯ ಮನದಲ್ಲಿ ಪ್ರಧಾನಿಯ ಕನಸನ್ನು ಬಿತ್ತಿದ್ಯಾರು ಅನ್ನೋದು ಗೊತ್ತಾ?

 

Turning Point: 'ಅತ್ತೇ ಒಂದ್ ನಿಮಿಷ..' ಸೋನಿಯಾ ಮಾತಿಗೆ ಬದಲಾಯ್ತು ಇಂದಿರಾ ನಿರ್ಧಾರ, ರೊಚ್ಚಿಗೆದ್ದಿದ್ರು ಕಿರಿಸೊಸೆ..!

ದೇಶದ ಮೂರನೇ ಪ್ರಧಾನಿಯ ಎದುರಲ್ಲಿತ್ತು ಸವಾಲುಗಳ ಮೂರು ಶಿಖರ. ಆದರೆ, ಉಕ್ಕಿನ ಮಹಿಳೆಯ ನಿರ್ಧಾರದ ದೇಶದ ಭವಿಷ್ಯವನ್ನೇ ಬದಲಿಸಿತ್ತು. ಒಂದೆಡೆ ದೇಶದ ಭವಿಷ್ಯ ಬದಲಾವಣೆ ಮಾಡುವ ನಿರ್ಧಾರಗಳು ಆಗುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಪಕ್ಷ ಒಡೆದ ಮನೆಯಾಗಿತ್ತು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more