Turning Point: ಶಾಸ್ತ್ರೀಜಿ ಮರಣದ ಬಳಿಕ ಪಟ್ಟಕ್ಕಾಗಿ ಅಂತರ್ಯುದ್ಧ! ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ!

Turning Point: ಶಾಸ್ತ್ರೀಜಿ ಮರಣದ ಬಳಿಕ ಪಟ್ಟಕ್ಕಾಗಿ ಅಂತರ್ಯುದ್ಧ! ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ!

Published : Apr 12, 2024, 03:23 PM IST


ಲಾಲ್‌ ಬಹದ್ದೂರ್‌ ಶಾಸ್ತ್ರಿ ನಿಧನದ ಬಳಿಕ ದೇಶದ ಪ್ರಧಾನ ಮಂತ್ರಿ ಯಾರಾಗಬೇಕು ಎನ್ನುವ ನಿಟ್ಟಿನಲ್ಲಿ ನಡೆದಿದ್ದು ಅಕ್ಷರಶಃ ಅಂತರ್ಯುದ್ಧ. ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ ಈ ಬಾರಿಯ ಟರ್ನಿಂಗ್‌ ಪಾಯಿಂಟ್‌ನಲ್ಲಿ.

ಬೆಂಗಳೂರು (ಏ.12): ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಬೆನ್ನಲ್ಲಿಯೇ ಅಂದರೆ ಸಾವಿನ ಮನೆಯಲ್ಲಿಯೇ ರಾಜಕೂಯ ರಣತಂತ್ರ ಸಿದ್ಧವಾಗ್ತಿತ್ತು. ಇದು ಸ್ವತಂತ್ರ ಭಾರತಕ್ಕೆ ಮೂರನೇ ಪ್ರಧಾನಿ ಆಯ್ಕೆಯಾದ ಕಥೆ. ಪ್ರಧಾನಿ ಪಟ್ಟದ ಕನಸು ಕಂಡಿದ್ದ ಮೊರಾರ್ಜಿ ದೇಸಾಯಿಗೆ ನೆಹರು ಮಗಳು ಕಂಟಕವಾಗಿದ್ದಳು.

ಸೂತಕದ ಮನೆಯಲ್ಲಿ ನಡೆದ ರಣತಂತ್ರ, ದೇಶದ ರಾಜಕೀಯ ಚಿತ್ರಣವನ್ನೇ ಶಾಶ್ವತವಾಗಿ ಬದಲಾಯಿಸಿಬಿಟ್ಟಿತು. ಅಂದು ಸುಮ್ಮನಿದ್ದ ಇಂದಿರೆಯ ಮನದಲ್ಲಿ ಪ್ರಧಾನಿಯ ಕನಸನ್ನು ಬಿತ್ತಿದ್ಯಾರು ಅನ್ನೋದು ಗೊತ್ತಾ?

 

Turning Point: 'ಅತ್ತೇ ಒಂದ್ ನಿಮಿಷ..' ಸೋನಿಯಾ ಮಾತಿಗೆ ಬದಲಾಯ್ತು ಇಂದಿರಾ ನಿರ್ಧಾರ, ರೊಚ್ಚಿಗೆದ್ದಿದ್ರು ಕಿರಿಸೊಸೆ..!

ದೇಶದ ಮೂರನೇ ಪ್ರಧಾನಿಯ ಎದುರಲ್ಲಿತ್ತು ಸವಾಲುಗಳ ಮೂರು ಶಿಖರ. ಆದರೆ, ಉಕ್ಕಿನ ಮಹಿಳೆಯ ನಿರ್ಧಾರದ ದೇಶದ ಭವಿಷ್ಯವನ್ನೇ ಬದಲಿಸಿತ್ತು. ಒಂದೆಡೆ ದೇಶದ ಭವಿಷ್ಯ ಬದಲಾವಣೆ ಮಾಡುವ ನಿರ್ಧಾರಗಳು ಆಗುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಪಕ್ಷ ಒಡೆದ ಮನೆಯಾಗಿತ್ತು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more