Turning Point: ಶಾಸ್ತ್ರೀಜಿ ಮರಣದ ಬಳಿಕ ಪಟ್ಟಕ್ಕಾಗಿ ಅಂತರ್ಯುದ್ಧ! ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ!

Turning Point: ಶಾಸ್ತ್ರೀಜಿ ಮರಣದ ಬಳಿಕ ಪಟ್ಟಕ್ಕಾಗಿ ಅಂತರ್ಯುದ್ಧ! ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ!

Published : Apr 12, 2024, 03:23 PM IST


ಲಾಲ್‌ ಬಹದ್ದೂರ್‌ ಶಾಸ್ತ್ರಿ ನಿಧನದ ಬಳಿಕ ದೇಶದ ಪ್ರಧಾನ ಮಂತ್ರಿ ಯಾರಾಗಬೇಕು ಎನ್ನುವ ನಿಟ್ಟಿನಲ್ಲಿ ನಡೆದಿದ್ದು ಅಕ್ಷರಶಃ ಅಂತರ್ಯುದ್ಧ. ಇಂದಿರಾ ಪಟ್ಟಾಭಿಷೇಕದ ಹಿಂದಿನ ರೋಚಕ ರಹಸ್ಯ ಈ ಬಾರಿಯ ಟರ್ನಿಂಗ್‌ ಪಾಯಿಂಟ್‌ನಲ್ಲಿ.

ಬೆಂಗಳೂರು (ಏ.12): ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಬೆನ್ನಲ್ಲಿಯೇ ಅಂದರೆ ಸಾವಿನ ಮನೆಯಲ್ಲಿಯೇ ರಾಜಕೂಯ ರಣತಂತ್ರ ಸಿದ್ಧವಾಗ್ತಿತ್ತು. ಇದು ಸ್ವತಂತ್ರ ಭಾರತಕ್ಕೆ ಮೂರನೇ ಪ್ರಧಾನಿ ಆಯ್ಕೆಯಾದ ಕಥೆ. ಪ್ರಧಾನಿ ಪಟ್ಟದ ಕನಸು ಕಂಡಿದ್ದ ಮೊರಾರ್ಜಿ ದೇಸಾಯಿಗೆ ನೆಹರು ಮಗಳು ಕಂಟಕವಾಗಿದ್ದಳು.

ಸೂತಕದ ಮನೆಯಲ್ಲಿ ನಡೆದ ರಣತಂತ್ರ, ದೇಶದ ರಾಜಕೀಯ ಚಿತ್ರಣವನ್ನೇ ಶಾಶ್ವತವಾಗಿ ಬದಲಾಯಿಸಿಬಿಟ್ಟಿತು. ಅಂದು ಸುಮ್ಮನಿದ್ದ ಇಂದಿರೆಯ ಮನದಲ್ಲಿ ಪ್ರಧಾನಿಯ ಕನಸನ್ನು ಬಿತ್ತಿದ್ಯಾರು ಅನ್ನೋದು ಗೊತ್ತಾ?

 

Turning Point: 'ಅತ್ತೇ ಒಂದ್ ನಿಮಿಷ..' ಸೋನಿಯಾ ಮಾತಿಗೆ ಬದಲಾಯ್ತು ಇಂದಿರಾ ನಿರ್ಧಾರ, ರೊಚ್ಚಿಗೆದ್ದಿದ್ರು ಕಿರಿಸೊಸೆ..!

ದೇಶದ ಮೂರನೇ ಪ್ರಧಾನಿಯ ಎದುರಲ್ಲಿತ್ತು ಸವಾಲುಗಳ ಮೂರು ಶಿಖರ. ಆದರೆ, ಉಕ್ಕಿನ ಮಹಿಳೆಯ ನಿರ್ಧಾರದ ದೇಶದ ಭವಿಷ್ಯವನ್ನೇ ಬದಲಿಸಿತ್ತು. ಒಂದೆಡೆ ದೇಶದ ಭವಿಷ್ಯ ಬದಲಾವಣೆ ಮಾಡುವ ನಿರ್ಧಾರಗಳು ಆಗುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಪಕ್ಷ ಒಡೆದ ಮನೆಯಾಗಿತ್ತು.

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more