ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

Published : Apr 10, 2024, 05:02 PM IST

ಪಾಕಿಸ್ತಾನದ ಆಪರೇಷನ್ ಗಿಬ್ರಲ್ಟರ್ ಹೆಸರಲ್ಲಿ, ಪಾಪಿ ಕೃತ್ಯಕ್ಕೆ ಮುಂದಾಗಿತ್ತು. ಅದಕ್ಕೆ ದಿಟ್ಟ ಉತ್ತರ ಕೊಡೋಕೆ ಭಾರತ ಸಜ್ಜಾಯ್ತು.
 

ಆದಷ್ಟು ಬೇಗ ಭಾರತಕ್ಕೆ ಬರ್ತಾ ಇದೀನಿ. ಬಂದ್ ಇಳಿದ ಕೂಡಲೇ, ನನ್ ಮನ್ಸಲ್ಲಿರೋ ಮಾತನ್ನ ನನ್ನ ಜನಕ್ ಹೇಳ್ತೀನಿ. ಆ ಮಾತು ಕೇಳಿದ್ರೆ, ದೇಶದ ಜನ ಸಂತೋಷ ಪಡ್ತಾರೆ. ಸಂಭ್ರಮಿಸ್ತಾರೆ- ಹುಮ್ಮಸ್ಸಿನಿಂದ ಈ ಮಾತು ಹೇಳಿದ್ದು, ಅವತ್ತಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ(Lal Bahadur Shastri). ಉಜ್ಬೆಕಿಸ್ತಾನದ(Uzbekistan) ತಾಷ್ಕೆಂಟ್‌ನಿಂದ ಮನೆಯವರಿಗೆ ಫೋನ್(Phone) ಮಾಡಿದ್ದ ಶಾಸ್ತ್ರೀಜಿ, ಅವತ್ತು ರಾತ್ರಿ 1 ಗಂಟೆ ಸುಮಾರಿಗೆ ಸಂತೋಷದ ಸಂಗತಿ ಹೇಳೋದಿದೆ. ನಾನ್ ಬರೋ ತನಕ ಅದರ ಬಗ್ಗೆ ಚರ್ಚೆ ಮಾಡ್ಬೇಡಿ ಅನ್ನೋ ಕಂಡಿಷನ್ ಕೂಡ ಹಾಕಿದ್ರು. ಅಷ್ಟು ಮಾತಾಡಿದ್ದ, ಮನೆ ಮಂದಿಯೆಲ್ಲಾ ನೆಮ್ಮದಿಯಾಗಿದ್ರು. ಆದ್ರೆ, ಫೋನ್ ಕಟ್ ಆದ ಹದಿನೈದೇ ನಿಮಿಷಕ್ಕೆ, ನಡೆಯಬಾರದ್ದು ನಡೆದು ಹೋಗಿತ್ತು. 1966ರ ಜನವರಿ 11ರ ಮುಂಜಾವು, ಅತಿ ಕೆಟ್ಟ ಸುದ್ದಿಯೊಂದಿಗೆ ಶುರುವಾಗಿತ್ತು. ಶಾಸ್ತ್ರೀಜಿ ದೇಶದ ಎರಡನೇ ಪ್ರಧಾನಿ. ನೆಹರು ಬಳಿಕ ಭಾರತಕ್ಕೆ(India) ಅನಾಥ ಪ್ರಜ್ಞೆ ಕಾಡದ ಹಾಗೆ ಮಾಡಿದ ಧೀಮಂತ ನಾಯಕ. ಹಾಗಂತ, ಶಾಸ್ತ್ರೀಜಿ ಪಟ್ಟದಲ್ಲಿ ಕೂತಾಗ, ಭಾರತವೇನು ಶ್ರೀಮಂತವಾಗಿತ್ತಾ? ಹೋಗಲಿ, ನೆಮ್ಮದಿಯಾದ್ರೂ ಇತ್ತಾ..? ಇಲ್ಲ.. ಶಾಸ್ತ್ರೀಜಿ ಅವತ್ತು ಕೂತದ್ದು, ರತ್ನಖಚಿತ ಸಿಂಹಾಸನದ ಮೇಲಲ್ಲ.ಅಕ್ಷರಶಃ ಮುಳ್ಳಿನ ಗದ್ದುಗೆ ಮೇಲೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ಸವದಿ ಆಪ್ತನ ಮರ್ಡರ್..! ಎಲೆಕ್ಷನ್ ಹೊತ್ತಲ್ಲಾದ ಕೊಲೆ ರಹಸ್ಯವೇನು..?

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more