ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

Published : Apr 10, 2024, 05:02 PM IST

ಪಾಕಿಸ್ತಾನದ ಆಪರೇಷನ್ ಗಿಬ್ರಲ್ಟರ್ ಹೆಸರಲ್ಲಿ, ಪಾಪಿ ಕೃತ್ಯಕ್ಕೆ ಮುಂದಾಗಿತ್ತು. ಅದಕ್ಕೆ ದಿಟ್ಟ ಉತ್ತರ ಕೊಡೋಕೆ ಭಾರತ ಸಜ್ಜಾಯ್ತು.
 

ಆದಷ್ಟು ಬೇಗ ಭಾರತಕ್ಕೆ ಬರ್ತಾ ಇದೀನಿ. ಬಂದ್ ಇಳಿದ ಕೂಡಲೇ, ನನ್ ಮನ್ಸಲ್ಲಿರೋ ಮಾತನ್ನ ನನ್ನ ಜನಕ್ ಹೇಳ್ತೀನಿ. ಆ ಮಾತು ಕೇಳಿದ್ರೆ, ದೇಶದ ಜನ ಸಂತೋಷ ಪಡ್ತಾರೆ. ಸಂಭ್ರಮಿಸ್ತಾರೆ- ಹುಮ್ಮಸ್ಸಿನಿಂದ ಈ ಮಾತು ಹೇಳಿದ್ದು, ಅವತ್ತಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ(Lal Bahadur Shastri). ಉಜ್ಬೆಕಿಸ್ತಾನದ(Uzbekistan) ತಾಷ್ಕೆಂಟ್‌ನಿಂದ ಮನೆಯವರಿಗೆ ಫೋನ್(Phone) ಮಾಡಿದ್ದ ಶಾಸ್ತ್ರೀಜಿ, ಅವತ್ತು ರಾತ್ರಿ 1 ಗಂಟೆ ಸುಮಾರಿಗೆ ಸಂತೋಷದ ಸಂಗತಿ ಹೇಳೋದಿದೆ. ನಾನ್ ಬರೋ ತನಕ ಅದರ ಬಗ್ಗೆ ಚರ್ಚೆ ಮಾಡ್ಬೇಡಿ ಅನ್ನೋ ಕಂಡಿಷನ್ ಕೂಡ ಹಾಕಿದ್ರು. ಅಷ್ಟು ಮಾತಾಡಿದ್ದ, ಮನೆ ಮಂದಿಯೆಲ್ಲಾ ನೆಮ್ಮದಿಯಾಗಿದ್ರು. ಆದ್ರೆ, ಫೋನ್ ಕಟ್ ಆದ ಹದಿನೈದೇ ನಿಮಿಷಕ್ಕೆ, ನಡೆಯಬಾರದ್ದು ನಡೆದು ಹೋಗಿತ್ತು. 1966ರ ಜನವರಿ 11ರ ಮುಂಜಾವು, ಅತಿ ಕೆಟ್ಟ ಸುದ್ದಿಯೊಂದಿಗೆ ಶುರುವಾಗಿತ್ತು. ಶಾಸ್ತ್ರೀಜಿ ದೇಶದ ಎರಡನೇ ಪ್ರಧಾನಿ. ನೆಹರು ಬಳಿಕ ಭಾರತಕ್ಕೆ(India) ಅನಾಥ ಪ್ರಜ್ಞೆ ಕಾಡದ ಹಾಗೆ ಮಾಡಿದ ಧೀಮಂತ ನಾಯಕ. ಹಾಗಂತ, ಶಾಸ್ತ್ರೀಜಿ ಪಟ್ಟದಲ್ಲಿ ಕೂತಾಗ, ಭಾರತವೇನು ಶ್ರೀಮಂತವಾಗಿತ್ತಾ? ಹೋಗಲಿ, ನೆಮ್ಮದಿಯಾದ್ರೂ ಇತ್ತಾ..? ಇಲ್ಲ.. ಶಾಸ್ತ್ರೀಜಿ ಅವತ್ತು ಕೂತದ್ದು, ರತ್ನಖಚಿತ ಸಿಂಹಾಸನದ ಮೇಲಲ್ಲ.ಅಕ್ಷರಶಃ ಮುಳ್ಳಿನ ಗದ್ದುಗೆ ಮೇಲೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ಸವದಿ ಆಪ್ತನ ಮರ್ಡರ್..! ಎಲೆಕ್ಷನ್ ಹೊತ್ತಲ್ಲಾದ ಕೊಲೆ ರಹಸ್ಯವೇನು..?

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more