ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

Published : Apr 10, 2024, 05:02 PM IST

ಪಾಕಿಸ್ತಾನದ ಆಪರೇಷನ್ ಗಿಬ್ರಲ್ಟರ್ ಹೆಸರಲ್ಲಿ, ಪಾಪಿ ಕೃತ್ಯಕ್ಕೆ ಮುಂದಾಗಿತ್ತು. ಅದಕ್ಕೆ ದಿಟ್ಟ ಉತ್ತರ ಕೊಡೋಕೆ ಭಾರತ ಸಜ್ಜಾಯ್ತು.
 

ಆದಷ್ಟು ಬೇಗ ಭಾರತಕ್ಕೆ ಬರ್ತಾ ಇದೀನಿ. ಬಂದ್ ಇಳಿದ ಕೂಡಲೇ, ನನ್ ಮನ್ಸಲ್ಲಿರೋ ಮಾತನ್ನ ನನ್ನ ಜನಕ್ ಹೇಳ್ತೀನಿ. ಆ ಮಾತು ಕೇಳಿದ್ರೆ, ದೇಶದ ಜನ ಸಂತೋಷ ಪಡ್ತಾರೆ. ಸಂಭ್ರಮಿಸ್ತಾರೆ- ಹುಮ್ಮಸ್ಸಿನಿಂದ ಈ ಮಾತು ಹೇಳಿದ್ದು, ಅವತ್ತಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ(Lal Bahadur Shastri). ಉಜ್ಬೆಕಿಸ್ತಾನದ(Uzbekistan) ತಾಷ್ಕೆಂಟ್‌ನಿಂದ ಮನೆಯವರಿಗೆ ಫೋನ್(Phone) ಮಾಡಿದ್ದ ಶಾಸ್ತ್ರೀಜಿ, ಅವತ್ತು ರಾತ್ರಿ 1 ಗಂಟೆ ಸುಮಾರಿಗೆ ಸಂತೋಷದ ಸಂಗತಿ ಹೇಳೋದಿದೆ. ನಾನ್ ಬರೋ ತನಕ ಅದರ ಬಗ್ಗೆ ಚರ್ಚೆ ಮಾಡ್ಬೇಡಿ ಅನ್ನೋ ಕಂಡಿಷನ್ ಕೂಡ ಹಾಕಿದ್ರು. ಅಷ್ಟು ಮಾತಾಡಿದ್ದ, ಮನೆ ಮಂದಿಯೆಲ್ಲಾ ನೆಮ್ಮದಿಯಾಗಿದ್ರು. ಆದ್ರೆ, ಫೋನ್ ಕಟ್ ಆದ ಹದಿನೈದೇ ನಿಮಿಷಕ್ಕೆ, ನಡೆಯಬಾರದ್ದು ನಡೆದು ಹೋಗಿತ್ತು. 1966ರ ಜನವರಿ 11ರ ಮುಂಜಾವು, ಅತಿ ಕೆಟ್ಟ ಸುದ್ದಿಯೊಂದಿಗೆ ಶುರುವಾಗಿತ್ತು. ಶಾಸ್ತ್ರೀಜಿ ದೇಶದ ಎರಡನೇ ಪ್ರಧಾನಿ. ನೆಹರು ಬಳಿಕ ಭಾರತಕ್ಕೆ(India) ಅನಾಥ ಪ್ರಜ್ಞೆ ಕಾಡದ ಹಾಗೆ ಮಾಡಿದ ಧೀಮಂತ ನಾಯಕ. ಹಾಗಂತ, ಶಾಸ್ತ್ರೀಜಿ ಪಟ್ಟದಲ್ಲಿ ಕೂತಾಗ, ಭಾರತವೇನು ಶ್ರೀಮಂತವಾಗಿತ್ತಾ? ಹೋಗಲಿ, ನೆಮ್ಮದಿಯಾದ್ರೂ ಇತ್ತಾ..? ಇಲ್ಲ.. ಶಾಸ್ತ್ರೀಜಿ ಅವತ್ತು ಕೂತದ್ದು, ರತ್ನಖಚಿತ ಸಿಂಹಾಸನದ ಮೇಲಲ್ಲ.ಅಕ್ಷರಶಃ ಮುಳ್ಳಿನ ಗದ್ದುಗೆ ಮೇಲೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ಸವದಿ ಆಪ್ತನ ಮರ್ಡರ್..! ಎಲೆಕ್ಷನ್ ಹೊತ್ತಲ್ಲಾದ ಕೊಲೆ ರಹಸ್ಯವೇನು..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more