ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

Published : Apr 10, 2024, 05:02 PM IST

ಪಾಕಿಸ್ತಾನದ ಆಪರೇಷನ್ ಗಿಬ್ರಲ್ಟರ್ ಹೆಸರಲ್ಲಿ, ಪಾಪಿ ಕೃತ್ಯಕ್ಕೆ ಮುಂದಾಗಿತ್ತು. ಅದಕ್ಕೆ ದಿಟ್ಟ ಉತ್ತರ ಕೊಡೋಕೆ ಭಾರತ ಸಜ್ಜಾಯ್ತು.
 

ಆದಷ್ಟು ಬೇಗ ಭಾರತಕ್ಕೆ ಬರ್ತಾ ಇದೀನಿ. ಬಂದ್ ಇಳಿದ ಕೂಡಲೇ, ನನ್ ಮನ್ಸಲ್ಲಿರೋ ಮಾತನ್ನ ನನ್ನ ಜನಕ್ ಹೇಳ್ತೀನಿ. ಆ ಮಾತು ಕೇಳಿದ್ರೆ, ದೇಶದ ಜನ ಸಂತೋಷ ಪಡ್ತಾರೆ. ಸಂಭ್ರಮಿಸ್ತಾರೆ- ಹುಮ್ಮಸ್ಸಿನಿಂದ ಈ ಮಾತು ಹೇಳಿದ್ದು, ಅವತ್ತಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ(Lal Bahadur Shastri). ಉಜ್ಬೆಕಿಸ್ತಾನದ(Uzbekistan) ತಾಷ್ಕೆಂಟ್‌ನಿಂದ ಮನೆಯವರಿಗೆ ಫೋನ್(Phone) ಮಾಡಿದ್ದ ಶಾಸ್ತ್ರೀಜಿ, ಅವತ್ತು ರಾತ್ರಿ 1 ಗಂಟೆ ಸುಮಾರಿಗೆ ಸಂತೋಷದ ಸಂಗತಿ ಹೇಳೋದಿದೆ. ನಾನ್ ಬರೋ ತನಕ ಅದರ ಬಗ್ಗೆ ಚರ್ಚೆ ಮಾಡ್ಬೇಡಿ ಅನ್ನೋ ಕಂಡಿಷನ್ ಕೂಡ ಹಾಕಿದ್ರು. ಅಷ್ಟು ಮಾತಾಡಿದ್ದ, ಮನೆ ಮಂದಿಯೆಲ್ಲಾ ನೆಮ್ಮದಿಯಾಗಿದ್ರು. ಆದ್ರೆ, ಫೋನ್ ಕಟ್ ಆದ ಹದಿನೈದೇ ನಿಮಿಷಕ್ಕೆ, ನಡೆಯಬಾರದ್ದು ನಡೆದು ಹೋಗಿತ್ತು. 1966ರ ಜನವರಿ 11ರ ಮುಂಜಾವು, ಅತಿ ಕೆಟ್ಟ ಸುದ್ದಿಯೊಂದಿಗೆ ಶುರುವಾಗಿತ್ತು. ಶಾಸ್ತ್ರೀಜಿ ದೇಶದ ಎರಡನೇ ಪ್ರಧಾನಿ. ನೆಹರು ಬಳಿಕ ಭಾರತಕ್ಕೆ(India) ಅನಾಥ ಪ್ರಜ್ಞೆ ಕಾಡದ ಹಾಗೆ ಮಾಡಿದ ಧೀಮಂತ ನಾಯಕ. ಹಾಗಂತ, ಶಾಸ್ತ್ರೀಜಿ ಪಟ್ಟದಲ್ಲಿ ಕೂತಾಗ, ಭಾರತವೇನು ಶ್ರೀಮಂತವಾಗಿತ್ತಾ? ಹೋಗಲಿ, ನೆಮ್ಮದಿಯಾದ್ರೂ ಇತ್ತಾ..? ಇಲ್ಲ.. ಶಾಸ್ತ್ರೀಜಿ ಅವತ್ತು ಕೂತದ್ದು, ರತ್ನಖಚಿತ ಸಿಂಹಾಸನದ ಮೇಲಲ್ಲ.ಅಕ್ಷರಶಃ ಮುಳ್ಳಿನ ಗದ್ದುಗೆ ಮೇಲೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ಸವದಿ ಆಪ್ತನ ಮರ್ಡರ್..! ಎಲೆಕ್ಷನ್ ಹೊತ್ತಲ್ಲಾದ ಕೊಲೆ ರಹಸ್ಯವೇನು..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more