ರಥಯಾತ್ರೆ ಸಾರಥಿಯ ಧರ್ಮಜಾಗೃತಿ ಹೋರಾಟ..! ರಾಮನಿಗಾಗಿ ಅಡ್ವಾಣಿ ಎದುರಿಸಿದ ವಿಚಾರಣೆಗಳೆಷ್ಟು..?

ರಥಯಾತ್ರೆ ಸಾರಥಿಯ ಧರ್ಮಜಾಗೃತಿ ಹೋರಾಟ..! ರಾಮನಿಗಾಗಿ ಅಡ್ವಾಣಿ ಎದುರಿಸಿದ ವಿಚಾರಣೆಗಳೆಷ್ಟು..?

Published : Feb 04, 2024, 10:07 AM ISTUpdated : Feb 04, 2024, 10:08 AM IST

ರಾಮ ಮಂದಿರ ಹೋರಾಟದ ರೂವಾರಿ ಎಲ್ ಕೆ ಅಡ್ವಾಣಿ..!
ಮಂದಿರ ಹೋರಾಟದಲ್ಲಿ ಅಡ್ವಾಣಿ ಹೆಸರು ಅಜರಾಮರ..!
‘ಮಂದಿರ್ ವಹೀ ಬನಾಯೆಂಗೇ..ಕೌನ್ ರೋಖೇಗಾ..? ’

ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾಗಿರುವ ಲಾಲ್ ಕೃಷ್ಣ ಅಡ್ವಾಣಿಯವರಿಗೆ(LK Advani) ಭಾರತ ರತ್ನ ಪ್ರಶಸ್ತಿ ಘೋಷಣೆಯಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ರಾಮ ಮಂದಿರ(Ram Mandir) ಉದ್ಘಾಟನೆ ಬೆನ್ನಲ್ಲೇ ಭಾರತದ ಅತ್ಯುನ್ನತ ನಾಗರಿಕ ಗೌರವ(Bharat Ratna) ಸಿಕ್ಕಿರೋದು ರಾಮಭಕ್ತ ಅಡ್ವಾಣಿಯವರ ಕೀರ್ತಿ ಹೆಚ್ಚಿಸಿದೆ. ಸ್ವತಂತ್ರ್ಯ ಪೂರ್ವ ಭಾರತದ ಸಿಂಧ್ ಪ್ರಾಂತ್ಯದ ಗೊರೆಗಾಂವ್‌ನಲ್ಲಿ ಅಂದರೆ ಈಗಿನ ಪಾಕಿಸ್ತಾನದ ಕರಾಚಿಯಲ್ಲಿ ನವೆಂಬರ್ 8, 1927ರಲ್ಲಿ ಜನಿಸಿದ ಅಡ್ವಾಣಿ, ಬಳಿಕ 1941 ತನ್ನ 14ನೇ ವಯಸ್ಸಿನಲ್ಲಿ ಆರ್‌ಎಸ್‌ಎಸ್‌ಗೆ(RSS) ಸೇರ್ಪಡೆಗೊಂಡರು. 1947ರಲ್ಲಿ ಕರಾಚಿ ಯುನಿಟ್‌ಗೆ ಕಾರ್ಯದರ್ಶಿಯಾದರು. ಜನಸಂಘದ ಮೂಲಕ ರಾಜಕೀಯ ಜೀವನವನ್ನು ಆರಂಭಿಸಿದ ಲಾಲ್ ಕೃಷ್ಣ ಅಡ್ವಾಣಿ. ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜತೆಗೂಡಿ ಬಿಜೆಪಿಯನ್ನು(BJP) ಕಟ್ಟಲು ದಶಕಗಳ ಕಾಲ ಹಗಲಿರುಳು ದೇಶಾದ್ಯಂತ ಸುತ್ತಾಡಿದ್ದಾರೆ. ಬಿಜೆಪಿಯಲ್ಲಿ ಏನೂ ಇಲ್ಲದಿದ್ದಾಗ ಪಕ್ಷವನ್ನು ಕಟ್ಟುವುದರ ಜತೆಗೆ ಪ್ರತಿ ರಾಜ್ಯಗಳಲ್ಲೂ ಬಿಜೆಪಿ ಸರ್ಕಾರಗಳು ಬರುವ ನಿಟ್ಟಿನಲ್ಲಿ ಕೆಲಸವನ್ನು ಆರಂಭಿಸಿದ್ದು  ಇದೇ ಅಡ್ವಾಣಿ. ರಾಮಮಂದಿರ ನಿರ್ಮಾಣಕ್ಕೆ ರಥಯಾತ್ರೆ, ರಾಮಮಂದಿರ ನಿರ್ಮಾಣ ಹೋರಾಟ ಸೇರಿದಂತೆ ಇನ್ನಿತರೆ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು.

ಇದನ್ನೂ ವೀಕ್ಷಿಸಿ:  LK Advani: ಬಿಜೆಪಿ ಭೀಷ್ಮ..ಅಡ್ವಾಣಿಗೆ ಭಾರತ ರತ್ನ: ರಾಜಕೀಯ ಗುರುವಿಗೆ ಶಿಷ್ಯ ಕೊಟ್ಟ ಅದ್ಭುತ ಕಾಣಿಕೆ..!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more