ರಥಯಾತ್ರೆ ಸಾರಥಿಯ ಧರ್ಮಜಾಗೃತಿ ಹೋರಾಟ..! ರಾಮನಿಗಾಗಿ ಅಡ್ವಾಣಿ ಎದುರಿಸಿದ ವಿಚಾರಣೆಗಳೆಷ್ಟು..?

ರಥಯಾತ್ರೆ ಸಾರಥಿಯ ಧರ್ಮಜಾಗೃತಿ ಹೋರಾಟ..! ರಾಮನಿಗಾಗಿ ಅಡ್ವಾಣಿ ಎದುರಿಸಿದ ವಿಚಾರಣೆಗಳೆಷ್ಟು..?

Published : Feb 04, 2024, 10:07 AM ISTUpdated : Feb 04, 2024, 10:08 AM IST

ರಾಮ ಮಂದಿರ ಹೋರಾಟದ ರೂವಾರಿ ಎಲ್ ಕೆ ಅಡ್ವಾಣಿ..!
ಮಂದಿರ ಹೋರಾಟದಲ್ಲಿ ಅಡ್ವಾಣಿ ಹೆಸರು ಅಜರಾಮರ..!
‘ಮಂದಿರ್ ವಹೀ ಬನಾಯೆಂಗೇ..ಕೌನ್ ರೋಖೇಗಾ..? ’

ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾಗಿರುವ ಲಾಲ್ ಕೃಷ್ಣ ಅಡ್ವಾಣಿಯವರಿಗೆ(LK Advani) ಭಾರತ ರತ್ನ ಪ್ರಶಸ್ತಿ ಘೋಷಣೆಯಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ರಾಮ ಮಂದಿರ(Ram Mandir) ಉದ್ಘಾಟನೆ ಬೆನ್ನಲ್ಲೇ ಭಾರತದ ಅತ್ಯುನ್ನತ ನಾಗರಿಕ ಗೌರವ(Bharat Ratna) ಸಿಕ್ಕಿರೋದು ರಾಮಭಕ್ತ ಅಡ್ವಾಣಿಯವರ ಕೀರ್ತಿ ಹೆಚ್ಚಿಸಿದೆ. ಸ್ವತಂತ್ರ್ಯ ಪೂರ್ವ ಭಾರತದ ಸಿಂಧ್ ಪ್ರಾಂತ್ಯದ ಗೊರೆಗಾಂವ್‌ನಲ್ಲಿ ಅಂದರೆ ಈಗಿನ ಪಾಕಿಸ್ತಾನದ ಕರಾಚಿಯಲ್ಲಿ ನವೆಂಬರ್ 8, 1927ರಲ್ಲಿ ಜನಿಸಿದ ಅಡ್ವಾಣಿ, ಬಳಿಕ 1941 ತನ್ನ 14ನೇ ವಯಸ್ಸಿನಲ್ಲಿ ಆರ್‌ಎಸ್‌ಎಸ್‌ಗೆ(RSS) ಸೇರ್ಪಡೆಗೊಂಡರು. 1947ರಲ್ಲಿ ಕರಾಚಿ ಯುನಿಟ್‌ಗೆ ಕಾರ್ಯದರ್ಶಿಯಾದರು. ಜನಸಂಘದ ಮೂಲಕ ರಾಜಕೀಯ ಜೀವನವನ್ನು ಆರಂಭಿಸಿದ ಲಾಲ್ ಕೃಷ್ಣ ಅಡ್ವಾಣಿ. ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜತೆಗೂಡಿ ಬಿಜೆಪಿಯನ್ನು(BJP) ಕಟ್ಟಲು ದಶಕಗಳ ಕಾಲ ಹಗಲಿರುಳು ದೇಶಾದ್ಯಂತ ಸುತ್ತಾಡಿದ್ದಾರೆ. ಬಿಜೆಪಿಯಲ್ಲಿ ಏನೂ ಇಲ್ಲದಿದ್ದಾಗ ಪಕ್ಷವನ್ನು ಕಟ್ಟುವುದರ ಜತೆಗೆ ಪ್ರತಿ ರಾಜ್ಯಗಳಲ್ಲೂ ಬಿಜೆಪಿ ಸರ್ಕಾರಗಳು ಬರುವ ನಿಟ್ಟಿನಲ್ಲಿ ಕೆಲಸವನ್ನು ಆರಂಭಿಸಿದ್ದು  ಇದೇ ಅಡ್ವಾಣಿ. ರಾಮಮಂದಿರ ನಿರ್ಮಾಣಕ್ಕೆ ರಥಯಾತ್ರೆ, ರಾಮಮಂದಿರ ನಿರ್ಮಾಣ ಹೋರಾಟ ಸೇರಿದಂತೆ ಇನ್ನಿತರೆ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು.

ಇದನ್ನೂ ವೀಕ್ಷಿಸಿ:  LK Advani: ಬಿಜೆಪಿ ಭೀಷ್ಮ..ಅಡ್ವಾಣಿಗೆ ಭಾರತ ರತ್ನ: ರಾಜಕೀಯ ಗುರುವಿಗೆ ಶಿಷ್ಯ ಕೊಟ್ಟ ಅದ್ಭುತ ಕಾಣಿಕೆ..!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more