ಚೀನಾಗೆ ಸ್ಮಗಲ್ ಆಗುತ್ತಿದೆ ತಿಮ್ಮಪ್ಪನ ಭಕ್ತರ ಮುಡಿ ಕೂದಲು, ಭಾರತಕ್ಕೆ ಕೋಟಿ ಕೋಟಿ ನಷ್ಟ!

ಚೀನಾಗೆ ಸ್ಮಗಲ್ ಆಗುತ್ತಿದೆ ತಿಮ್ಮಪ್ಪನ ಭಕ್ತರ ಮುಡಿ ಕೂದಲು, ಭಾರತಕ್ಕೆ ಕೋಟಿ ಕೋಟಿ ನಷ್ಟ!

Suvarna News   | Asianet News
Published : Mar 22, 2021, 04:06 PM IST

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋದವರು, ಅಲ್ಲಿ ಮುಡಿ ಕೊಟ್ಟು ಬರುವುದು ಪದ್ಧತಿ. ಇಲ್ಲಿ ಕೊಟ್ಟ ಮುಡಿ ಕೂದಲು ಚೀನಾಗೆ ಸ್ಮಗ್ಲಿಂಗ್ ಅಗುತ್ತಿದೆ ಎಂಬ ಮಾಹಿತಿ ಹೊರ ಬಿದ್ದಿದೆ. ತಿರುಪತಿಯಿಂದ ಕಳ್ಳ ಮಾರ್ಗದಲ್ಲಿ ಚೀನಾಗೆ ಹೋಗುತ್ತಿದೆಯಂತೆ ಮುಡಿ ಕೂದಲು!

ಬೆಂಗಳೂರು (ಮಾ. 22): ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋದವರು, ಅಲ್ಲಿ ಮುಡಿ ಕೊಟ್ಟು ಬರುವುದು ಪದ್ಧತಿ. ಇಲ್ಲಿ ಕೊಟ್ಟ ಮುಡಿ ಕೂದಲು ಚೀನಾಗೆ ಸ್ಮಗ್ಲಿಂಗ್ ಅಗುತ್ತಿದೆ ಎಂಬ ಮಾಹಿತಿ ಹೊರ ಬಿದ್ದಿದೆ. ತಿರುಪತಿಯಿಂದ ಕಳ್ಳ ಮಾರ್ಗದಲ್ಲಿ ಚೀನಾಗೆ ಹೋಗುತ್ತಿದೆಯಂತೆ ಮುಡಿ ಕೂದಲು. ಈ ಸಂಬಂಧ ಮಿಜೋರಾಂ ಗಡಿಯಲ್ಲಿ ರೋಚಕ ಕಾರ್ಯಾಚರಣೆಯೊಂದು ನಡೆದಿದೆ. 2 ಟ್ರಕ್‌ಗಳಲ್ಲಿ 120 ಮೂಟೆ ಕೂದಲನ್ನು ವಶಕ್ಕೆ ಪಡೆಯಲಾಗಿದೆ. ಈ ಸ್ಮಗ್ಲಿಂಗ್‌ನಿಂದ ಭಾರತಕ್ಕೆ ವರ್ಷಕ್ಕೆ ಕೋಟಿ ಕೋಟಿ ನಷ್ಟವಾಗುತ್ತಿದೆ. ಹಾಗಾದರೆ ಹೇಗೆ ನಡೆಯುತ್ತೆ ಈ ಕಾರ್ಯಾಚರಣೆ..? ನೋಡಿ..

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?