News Hour: 90 ಗಂಟೆ ಕೆಲಸದ ಹೇಳಿಕೆ ನೀಡಿ, ದಿನದ 24 ಗಂಟೆಯೂ ಚಡಪಡಿಸುವಂಥಾದ L&T ಚೇರ್ಮನ್‌!

News Hour: 90 ಗಂಟೆ ಕೆಲಸದ ಹೇಳಿಕೆ ನೀಡಿ, ದಿನದ 24 ಗಂಟೆಯೂ ಚಡಪಡಿಸುವಂಥಾದ L&T ಚೇರ್ಮನ್‌!

Published : Jan 10, 2025, 11:49 PM ISTUpdated : Jan 10, 2025, 11:50 PM IST

L&T ಮುಖ್ಯಸ್ಥ ಎಸ್ ಎನ್ ಸುಬ್ರಹ್ಮಣ್ಯನ್ ಅವರ 90 ಗಂಟೆ ಕೆಲಸದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ದೀಪಿಕಾ ಪಡುಕೋಣೆ ಮತ್ತು ಜ್ವಾಲಾ ಗುಟ್ಟಾ ಸೇರಿದಂತೆ ಹಲವರು ಈ ಹೇಳಿಕೆಯನ್ನು ಖಂಡಿಸಿದ್ದಾರೆ.

ಬೆಂಗಳೂರು (ಜ.10): L&T ಮುಖ್ಯಸ್ಥನ ಹೇಳಿಕೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಮನೆಯಲ್ಲಿ ಎಷ್ಟು ಹೊತ್ತು ಹೆಂಡ್ತಿ ಮುಖ ನೋಡ್ತಿರಾ? ಕಚೇರಿಗೆ ಬಂದು 90 ಗಂಟೆ ಕೆಲಸ ಮಾಡಿ ಎಂದು ಎಸ್‌ ಎನ್‌ ಸುಬ್ರಹ್ಮಣ್ಯನ್ ಹೇಳಿರುವುದು ವಿವಾದದ ಕಿಡಿ ಹೊತ್ತಿಸಿದೆ.

ದೇಶದಾದ್ಯಂತ ಇದರ ಬಗ್ಗೆ ಪರ ವಿರೋಧದ ಚರ್ಚೆಯಾಗಿದೆ. ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ, ಮಾಜಿ ಬ್ಯಾಡ್ಮಿಂಟನ್‌ ಆಟಗಾರ್ತಿ ಜ್ವಾಲಾ ಗುಟ್ಟಾ ಎಸ್‌ ಎನ್‌ ಸುಬ್ರಹ್ಮಣ್ಯನ್‌ ಅವರ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ವಾರಕ್ಕೆ 90 ಗಂಟೆ ಕೆಲಸ ಮಾಡಿ ಎನ್ನುವ L&T ಚೇರ್ಮನ್‌ ಸ್ಯಾಲರಿ ಸಾಮಾನ್ಯ ಉದ್ಯೋಗಿಗಿಂತ 530 ಪಟ್ಟು ಹೆಚ್ಚು!

ಕಂಪನಿಯ ಆಂತರಿಕ ಸಭೆಯಲ್ಲಿ ಮಾತನಾಡುವ ವೇಳೆ ಎಸ್‌ ಎನ್‌ ಸುಬ್ರಹ್ಮಣ್ಯನ್, ನಿಮ್ಮಿಂದ ಭಾನುವಾರವೂ ಕೆಲಸ ಮಾಡಿಸದೇ ಇರುವ ಬಗ್ಗೆ ನನಗೆ ವಿಷಾದವಿದೆ. ಬಾನುವಾರ ಎಷ್ಟೂ ಅಂತಾ ಹೆಂಡತಿಯ ಮುಖವನ್ನು ನೋಡುತ್ತಾ ಇರುತ್ತೀರಿ. ಕಚೇರಿ ಬಂದು ಕೆಲಸ ಮಾಡಿ ಎಂದು ಅವರು ಹೇಳಿರುವ ಮಾತು ವಿವಾದ ಸೃಷ್ಟಿಸಿದೆ.
 

 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?