ಸಂಸತ್ ಸಂಚಿನ ರಹಸ್ಯವೇನು ಗೊತ್ತಾ..? ಯಾರು ಈ ಆಗಂತುಕರು? ಏನಿವರ ಅಸಲಿ ಕತೆ!

ಸಂಸತ್ ಸಂಚಿನ ರಹಸ್ಯವೇನು ಗೊತ್ತಾ..? ಯಾರು ಈ ಆಗಂತುಕರು? ಏನಿವರ ಅಸಲಿ ಕತೆ!

Published : Dec 15, 2023, 02:50 PM IST

ಭಾಷೆ ಬೇರೆ.. ರಾಜ್ಯ ಬೇರೆ.. ಕೆಲಸ ಬೇರೆ.. ಒಂದಾಗಿದ್ದು ಹೇಗೆ?
ದುಷ್ಟಕರ್ಮಿಗಳನ್ನೆಲ್ಲಾ ಒಂದುಗೂಡಿಸಿದ್ದ ಕೊಂಡಿ ಯಾವುದು ?
13 ಡಿಸಂಬರ್.. 7 ಆರೋಪಿಗಳು.. 1.6 ವರ್ಷದ ತಯಾರಿ..!
 

ಆಕೆ ನಿರುದ್ಯೋಗಿ,ಈತ ಇಂಜಿನಿಯರ್, ಒಬ್ಬ ಕಲಾವಿದ. ಇನ್ನೊಬ್ಬ ಆಟೋ ಡ್ರೈವರ್. ಪ್ರತಿಯೊಬ್ಬರ ಭಾಷೆ ಬೇರೆ. ರಾಜ್ಯ ಬೇರೆ.. ಕೆಲಸ ಬೇರೆ. ಡಿಸಂಬರ್ 13,ಈ ಡೇಟ್ ಕೇಳಿದ್ರೆ ಸಾಕು ಸಂಸತ್(Parliment) ಕಂಪಿಸಿಬಿಡುತ್ತೆ. ಯಾಕಂದ್ರೆ, ಎರಡು ದಶಕಗಳ ಹಿಂದೆ, ಇದೇ ದಿನ, ದೇಶವೇ ಬೆಚ್ಚಿಬೀಳುವಂಥಾ ಘಟನೆ ನಡೆದಿತ್ತು. ಅವತ್ತು ಭಾರತದ(India) ಭವ್ಯದೇವಾಲಯ ಅಂತ ಪರಿಗಣಿಸಲಾಗೋ, ಸಂಸತ್ ಮೇಲೆ ಲಷ್ಕರ್ ಎ ತೊಯ್ಬಾದ ಉಗ್ರಗಾಮಿಗಳು ದಾಳಿ ನಡೆಸಿದ್ರು. ದಾಳಿ(Attack) ನಡೆಸಿದ್ದ ಆ ಐದೂ ಉಗ್ರ ಸರ್ಪಗಳನ್ನೂ ನಮ್ಮವರು ಸಂಹಾರವನ್ನೇನೋ ಮಾಡಿದ್ರು.. ಆದ್ರೆ ದುರ್ದೈವವಶಾತ್, ನಮ್ಮ 9 ಮಂದಿ ಮಡಿದಿದ್ರು. ಒಂದು ವೇಳೆ, ಅವತ್ತೇನಾದ್ರೂ ಸ್ವಲ್ಪ ಯಾಮಾರಿದ್ದಿದ್ರೂ, ಸಂಸತ್ ಒಳಗಡೆ ಊಹೆ ಮಾಡೋಕೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗ್ತಾ ಇತ್ತು. ಈ ಘಟನೆ ಇನ್ನೂ ಹಸಿಹಸಿಯಾಗಿ, ಇನ್ನೂ ಒಣಗದ ಗಾಯವಾಗಿ ಕಾಡ್ತಾ ಇದೆ.. ಅಷ್ಟ್ರಲ್ಲೇ, ಅದೇ ಡಿಸಂಬರ್ 13ಕ್ಕೆ, ನಡೆಯಬಾರದ ಘಟನೆ ನಡೆದುಹೋಯ್ತು. ಹೆಚ್ಚು ಕಮ್ಮಿ ಪ್ರಧಾನಿ ನರೇಂದ್ರ ಮೋದಿ(Narendra modi) ಅವರು ಪಟ್ಟದ ಏರಿದಾಗಿನಿಂದಲೂ, ಭಯೋತ್ಪಾದಕ ಘಟನೆಗಳಿಗೆ ಅವಕಾಶವೇ ಇಲ್ಲದಂತಾಗಿದೆ. ಹಾಗೂ ಹೀಗೂ ಜಮ್ಮು ಕಾಶ್ಮೀರದಲ್ಲಿ ಉಗ್ರರು ಪ್ರತಾಪ ಮೆರೆಯೋ ಪ್ರಯತ್ನ ಮಾಡ್ತಾ ಇದ್ರು.ಈಗ ಅದೂ ಕೂಡ ನಿಂತುಹೋಗಿದೆ. ಹಾಗಾಗಿನೇ, ದೇಶವೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಆದ್ರೆ, ಚಳಿಗಾಲದ ಅಧಿವೇಶನದ ವೇಳೆ ನಡೆದ ಈ ದಾಳಿ ಇದ್ಯಲ್ಲಾ, ಇದು ಮಾತ್ರ, ಆ ನೆಮ್ಮದಿಗೇ ಕೊಳ್ಳಿ ಇಟ್ಟಿದೆ.

ಇದನ್ನೂ ವೀಕ್ಷಿಸಿ:  ದುಡ್ಡು ಕೇಳಲಿಲ್ಲ ಒಡವೆ ಮುಟ್ಟಲಿಲ್ಲ..! ಜಾತ್ರೆಗೆ ಹೋಗಿದ್ದ ವೃದ್ಧೆಯ ಕತ್ತು ಸೀಳಿದಾತ ಯಾರು ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more