RIP Lata Mangeshkar:ಕನ್ನಡ ನಾಡಿನೊಂದಿಗೆ ಲತಾ ಫ್ಯಾಮಿಲಿಯ ಬಾಂಧವ್ಯ,  ಹಾಡು ಸ್ಮರಿಸಿದ ಶಿವಣ್ಣ

RIP Lata Mangeshkar:ಕನ್ನಡ ನಾಡಿನೊಂದಿಗೆ ಲತಾ ಫ್ಯಾಮಿಲಿಯ ಬಾಂಧವ್ಯ,  ಹಾಡು ಸ್ಮರಿಸಿದ ಶಿವಣ್ಣ

Published : Feb 06, 2022, 06:41 PM IST

* ಗಾನಕೋಗಿಲೆ ಲತಾ ಮಂಗೇಶ್ಕರ್  ವಿಧಿವಶ
* ಎಲ್ಲ ಬಗೆಯ ಗೀತೆಗಳ ಮೇಲೆ ಹಿಡಿತ
* ದಿವ್ಯ ಚೇತನಕ್ಕೆ ಸಂಗೀತ ನಮನ
* ಎರಡು ದಿನದಲ್ಲಿ ದೇಶದಲ್ಲಿ ಶೋಕಾರಚರಣೆ

ಬೆಂಗಳೂರು (ಫೆ. 6):  ಸಂಗೀತ ಲೋಕದ ತಾರೆ, ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ (Lata Mangeshkar) ಭಾನುವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ (Shivaraj Kumar) ಹಾಡಿನ ಮೂಲಕವೇ ನಮನ ಸಲ್ಲಿಸಿದ್ದಾರೆ.

ಲತಾ ಮಂಗೇಶ್ಕರ್ ಜೀವನದ ಪುಟಗಳು

ಸಿಎಂ ಬೊಮ್ಮಾಯಿ ಸಹ ಲತಾ ಅವರ ಹಾಡಿನ ಸಾಲುಗಳನ್ನು ಸ್ಮರಣೆ ಮಾಡಿಕೊಂಡಿದ್ದಾರೆ.  ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ತಿಳಿಸಿದ್ದಾರೆ.  ರಾಜ್ಯ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ ನಿರ್ಧಾರ ಮಾಡಲಾಗಿದ್ದು ಯಾವುದೇ ಸಾರ್ವಜನಿಕ  ಮತ್ತು ಮನರಂಜನಾ ಕಾರ್ಯಕ್ರಮಕ್ಕೆ ಅವಾಶ ಇಲ್ಲ.

 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more