RIP Lata Mangeshkar:ಕನ್ನಡ ನಾಡಿನೊಂದಿಗೆ ಲತಾ ಫ್ಯಾಮಿಲಿಯ ಬಾಂಧವ್ಯ,  ಹಾಡು ಸ್ಮರಿಸಿದ ಶಿವಣ್ಣ

RIP Lata Mangeshkar:ಕನ್ನಡ ನಾಡಿನೊಂದಿಗೆ ಲತಾ ಫ್ಯಾಮಿಲಿಯ ಬಾಂಧವ್ಯ,  ಹಾಡು ಸ್ಮರಿಸಿದ ಶಿವಣ್ಣ

Published : Feb 06, 2022, 06:41 PM IST

* ಗಾನಕೋಗಿಲೆ ಲತಾ ಮಂಗೇಶ್ಕರ್  ವಿಧಿವಶ
* ಎಲ್ಲ ಬಗೆಯ ಗೀತೆಗಳ ಮೇಲೆ ಹಿಡಿತ
* ದಿವ್ಯ ಚೇತನಕ್ಕೆ ಸಂಗೀತ ನಮನ
* ಎರಡು ದಿನದಲ್ಲಿ ದೇಶದಲ್ಲಿ ಶೋಕಾರಚರಣೆ

ಬೆಂಗಳೂರು (ಫೆ. 6):  ಸಂಗೀತ ಲೋಕದ ತಾರೆ, ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ (Lata Mangeshkar) ಭಾನುವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ (Shivaraj Kumar) ಹಾಡಿನ ಮೂಲಕವೇ ನಮನ ಸಲ್ಲಿಸಿದ್ದಾರೆ.

ಲತಾ ಮಂಗೇಶ್ಕರ್ ಜೀವನದ ಪುಟಗಳು

ಸಿಎಂ ಬೊಮ್ಮಾಯಿ ಸಹ ಲತಾ ಅವರ ಹಾಡಿನ ಸಾಲುಗಳನ್ನು ಸ್ಮರಣೆ ಮಾಡಿಕೊಂಡಿದ್ದಾರೆ.  ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ತಿಳಿಸಿದ್ದಾರೆ.  ರಾಜ್ಯ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ ನಿರ್ಧಾರ ಮಾಡಲಾಗಿದ್ದು ಯಾವುದೇ ಸಾರ್ವಜನಿಕ  ಮತ್ತು ಮನರಂಜನಾ ಕಾರ್ಯಕ್ರಮಕ್ಕೆ ಅವಾಶ ಇಲ್ಲ.

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more