RIP Lata Mangeshkar:ಕನ್ನಡ ನಾಡಿನೊಂದಿಗೆ ಲತಾ ಫ್ಯಾಮಿಲಿಯ ಬಾಂಧವ್ಯ,  ಹಾಡು ಸ್ಮರಿಸಿದ ಶಿವಣ್ಣ

RIP Lata Mangeshkar:ಕನ್ನಡ ನಾಡಿನೊಂದಿಗೆ ಲತಾ ಫ್ಯಾಮಿಲಿಯ ಬಾಂಧವ್ಯ,  ಹಾಡು ಸ್ಮರಿಸಿದ ಶಿವಣ್ಣ

Published : Feb 06, 2022, 06:41 PM IST

* ಗಾನಕೋಗಿಲೆ ಲತಾ ಮಂಗೇಶ್ಕರ್  ವಿಧಿವಶ
* ಎಲ್ಲ ಬಗೆಯ ಗೀತೆಗಳ ಮೇಲೆ ಹಿಡಿತ
* ದಿವ್ಯ ಚೇತನಕ್ಕೆ ಸಂಗೀತ ನಮನ
* ಎರಡು ದಿನದಲ್ಲಿ ದೇಶದಲ್ಲಿ ಶೋಕಾರಚರಣೆ

ಬೆಂಗಳೂರು (ಫೆ. 6):  ಸಂಗೀತ ಲೋಕದ ತಾರೆ, ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ (Lata Mangeshkar) ಭಾನುವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ (Shivaraj Kumar) ಹಾಡಿನ ಮೂಲಕವೇ ನಮನ ಸಲ್ಲಿಸಿದ್ದಾರೆ.

ಲತಾ ಮಂಗೇಶ್ಕರ್ ಜೀವನದ ಪುಟಗಳು

ಸಿಎಂ ಬೊಮ್ಮಾಯಿ ಸಹ ಲತಾ ಅವರ ಹಾಡಿನ ಸಾಲುಗಳನ್ನು ಸ್ಮರಣೆ ಮಾಡಿಕೊಂಡಿದ್ದಾರೆ.  ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ತಿಳಿಸಿದ್ದಾರೆ.  ರಾಜ್ಯ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ ನಿರ್ಧಾರ ಮಾಡಲಾಗಿದ್ದು ಯಾವುದೇ ಸಾರ್ವಜನಿಕ  ಮತ್ತು ಮನರಂಜನಾ ಕಾರ್ಯಕ್ರಮಕ್ಕೆ ಅವಾಶ ಇಲ್ಲ.

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more