RIP Lata Mangeshkar:ಕನ್ನಡ ನಾಡಿನೊಂದಿಗೆ ಲತಾ ಫ್ಯಾಮಿಲಿಯ ಬಾಂಧವ್ಯ,  ಹಾಡು ಸ್ಮರಿಸಿದ ಶಿವಣ್ಣ

RIP Lata Mangeshkar:ಕನ್ನಡ ನಾಡಿನೊಂದಿಗೆ ಲತಾ ಫ್ಯಾಮಿಲಿಯ ಬಾಂಧವ್ಯ,  ಹಾಡು ಸ್ಮರಿಸಿದ ಶಿವಣ್ಣ

Published : Feb 06, 2022, 06:41 PM IST

* ಗಾನಕೋಗಿಲೆ ಲತಾ ಮಂಗೇಶ್ಕರ್  ವಿಧಿವಶ
* ಎಲ್ಲ ಬಗೆಯ ಗೀತೆಗಳ ಮೇಲೆ ಹಿಡಿತ
* ದಿವ್ಯ ಚೇತನಕ್ಕೆ ಸಂಗೀತ ನಮನ
* ಎರಡು ದಿನದಲ್ಲಿ ದೇಶದಲ್ಲಿ ಶೋಕಾರಚರಣೆ

ಬೆಂಗಳೂರು (ಫೆ. 6):  ಸಂಗೀತ ಲೋಕದ ತಾರೆ, ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ (Lata Mangeshkar) ಭಾನುವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ (Shivaraj Kumar) ಹಾಡಿನ ಮೂಲಕವೇ ನಮನ ಸಲ್ಲಿಸಿದ್ದಾರೆ.

ಲತಾ ಮಂಗೇಶ್ಕರ್ ಜೀವನದ ಪುಟಗಳು

ಸಿಎಂ ಬೊಮ್ಮಾಯಿ ಸಹ ಲತಾ ಅವರ ಹಾಡಿನ ಸಾಲುಗಳನ್ನು ಸ್ಮರಣೆ ಮಾಡಿಕೊಂಡಿದ್ದಾರೆ.  ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ತಿಳಿಸಿದ್ದಾರೆ.  ರಾಜ್ಯ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ ನಿರ್ಧಾರ ಮಾಡಲಾಗಿದ್ದು ಯಾವುದೇ ಸಾರ್ವಜನಿಕ  ಮತ್ತು ಮನರಂಜನಾ ಕಾರ್ಯಕ್ರಮಕ್ಕೆ ಅವಾಶ ಇಲ್ಲ.

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more