RIP Lata Mangeshkar: ಎಲ್ಲ ಬಗೆಯ ಹಾಡುಗಳನ್ನು ನೀಡಿದ್ದ ಲತಾ... ರಾಜ್ಯದಲ್ಲಿ 2 ದಿನ ಶೋಕಾಚರಣೆ

RIP Lata Mangeshkar: ಎಲ್ಲ ಬಗೆಯ ಹಾಡುಗಳನ್ನು ನೀಡಿದ್ದ ಲತಾ... ರಾಜ್ಯದಲ್ಲಿ 2 ದಿನ ಶೋಕಾಚರಣೆ

Published : Feb 06, 2022, 06:03 PM IST

* ಗಾನಕೋಗಿಲೆ ಲತಾ ಮಂಗೇಶ್ಕರ್  ವಿಧಿವಶ
* ಎಲ್ಲ ಬಗೆಯ ಗೀತೆಗಳ ಮೇಲೆ ಹಿಡಿತ
* ದಿವ್ಯ ಚೇತನಕ್ಕೆ ಸಂಗೀತ ನಮನ
* ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ನವದೆಹಲಿ (ಫೆ. 6):  ಸಂಗೀತ ಲೋಕದ ತಾರೆ, ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ (Lata Mangeshkar) ಭಾನುವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಅಂತ್ಯಕ್ರಿಯೆ ಮುಂಬೈನ (Mumbai) ಶಿವಾಜಿ ಪಾರ್ಕ್ ನಲ್ಲಿ (Shivaji Park) ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದ್ದು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗಾನ ಕೋಗಿಲೆ ಲತಾ ಜೀವನದ ಪುಟಗಳು

ಕನ್ನಡದ ಗಾಯಕಿಯರು ಲತಾ ಅವರಿಗೆ ಸಂಗೀತ ನಮನ ಸಲ್ಲಿಸಿದ್ದಾರೆ. ರಿಯಾಲಿಟಿ ಶೋ ಗಳಲ್ಲಿ ಲತಾ ಅವರ ಗೀತೆಗಳನ್ನು ಆಯ್ಕೆ ಮಾಡಿಕೊಳ್ಳುವ ಸವಾಲುಗಳ ಬಗ್ಗೆಯೂ ಮಾತನಾಡಿದ್ದಾರೆ.   ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ತಿಳಿಸಿದ್ದಾರೆ.  ರಾಜ್ಯ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ ನಿರ್ಧಾರ ಮಾಡಲಾಗಿದ್ದು ಯಾವುದೇ ಸಾರ್ವಜನಿಕ  ಮತ್ತು ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದಿಲ್ಲ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more