RIP Lata Mangeshkar: ಎಲ್ಲ ಬಗೆಯ ಹಾಡುಗಳನ್ನು ನೀಡಿದ್ದ ಲತಾ... ರಾಜ್ಯದಲ್ಲಿ 2 ದಿನ ಶೋಕಾಚರಣೆ

RIP Lata Mangeshkar: ಎಲ್ಲ ಬಗೆಯ ಹಾಡುಗಳನ್ನು ನೀಡಿದ್ದ ಲತಾ... ರಾಜ್ಯದಲ್ಲಿ 2 ದಿನ ಶೋಕಾಚರಣೆ

Published : Feb 06, 2022, 06:03 PM IST

* ಗಾನಕೋಗಿಲೆ ಲತಾ ಮಂಗೇಶ್ಕರ್  ವಿಧಿವಶ
* ಎಲ್ಲ ಬಗೆಯ ಗೀತೆಗಳ ಮೇಲೆ ಹಿಡಿತ
* ದಿವ್ಯ ಚೇತನಕ್ಕೆ ಸಂಗೀತ ನಮನ
* ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ನವದೆಹಲಿ (ಫೆ. 6):  ಸಂಗೀತ ಲೋಕದ ತಾರೆ, ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ (Lata Mangeshkar) ಭಾನುವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಅಂತ್ಯಕ್ರಿಯೆ ಮುಂಬೈನ (Mumbai) ಶಿವಾಜಿ ಪಾರ್ಕ್ ನಲ್ಲಿ (Shivaji Park) ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದ್ದು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗಾನ ಕೋಗಿಲೆ ಲತಾ ಜೀವನದ ಪುಟಗಳು

ಕನ್ನಡದ ಗಾಯಕಿಯರು ಲತಾ ಅವರಿಗೆ ಸಂಗೀತ ನಮನ ಸಲ್ಲಿಸಿದ್ದಾರೆ. ರಿಯಾಲಿಟಿ ಶೋ ಗಳಲ್ಲಿ ಲತಾ ಅವರ ಗೀತೆಗಳನ್ನು ಆಯ್ಕೆ ಮಾಡಿಕೊಳ್ಳುವ ಸವಾಲುಗಳ ಬಗ್ಗೆಯೂ ಮಾತನಾಡಿದ್ದಾರೆ.   ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ತಿಳಿಸಿದ್ದಾರೆ.  ರಾಜ್ಯ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ ನಿರ್ಧಾರ ಮಾಡಲಾಗಿದ್ದು ಯಾವುದೇ ಸಾರ್ವಜನಿಕ  ಮತ್ತು ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದಿಲ್ಲ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more