RIP Lata Mangeshkar: ಎಲ್ಲ ಬಗೆಯ ಹಾಡುಗಳನ್ನು ನೀಡಿದ್ದ ಲತಾ... ರಾಜ್ಯದಲ್ಲಿ 2 ದಿನ ಶೋಕಾಚರಣೆ

RIP Lata Mangeshkar: ಎಲ್ಲ ಬಗೆಯ ಹಾಡುಗಳನ್ನು ನೀಡಿದ್ದ ಲತಾ... ರಾಜ್ಯದಲ್ಲಿ 2 ದಿನ ಶೋಕಾಚರಣೆ

Published : Feb 06, 2022, 06:03 PM IST

* ಗಾನಕೋಗಿಲೆ ಲತಾ ಮಂಗೇಶ್ಕರ್  ವಿಧಿವಶ
* ಎಲ್ಲ ಬಗೆಯ ಗೀತೆಗಳ ಮೇಲೆ ಹಿಡಿತ
* ದಿವ್ಯ ಚೇತನಕ್ಕೆ ಸಂಗೀತ ನಮನ
* ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ನವದೆಹಲಿ (ಫೆ. 6):  ಸಂಗೀತ ಲೋಕದ ತಾರೆ, ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ (Lata Mangeshkar) ಭಾನುವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಅಂತ್ಯಕ್ರಿಯೆ ಮುಂಬೈನ (Mumbai) ಶಿವಾಜಿ ಪಾರ್ಕ್ ನಲ್ಲಿ (Shivaji Park) ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದ್ದು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗಾನ ಕೋಗಿಲೆ ಲತಾ ಜೀವನದ ಪುಟಗಳು

ಕನ್ನಡದ ಗಾಯಕಿಯರು ಲತಾ ಅವರಿಗೆ ಸಂಗೀತ ನಮನ ಸಲ್ಲಿಸಿದ್ದಾರೆ. ರಿಯಾಲಿಟಿ ಶೋ ಗಳಲ್ಲಿ ಲತಾ ಅವರ ಗೀತೆಗಳನ್ನು ಆಯ್ಕೆ ಮಾಡಿಕೊಳ್ಳುವ ಸವಾಲುಗಳ ಬಗ್ಗೆಯೂ ಮಾತನಾಡಿದ್ದಾರೆ.   ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ತಿಳಿಸಿದ್ದಾರೆ.  ರಾಜ್ಯ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ ನಿರ್ಧಾರ ಮಾಡಲಾಗಿದ್ದು ಯಾವುದೇ ಸಾರ್ವಜನಿಕ  ಮತ್ತು ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದಿಲ್ಲ.

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more