ಕಾಂಗ್ರೆಸ್ ಕಲಹ: 'ಗಾಂಧಿ' ಕುಟುಂಬದ ಪರ ಯಾರ್ಯಾರಿದ್ಧಾರೆ?

ಕಾಂಗ್ರೆಸ್ ಕಲಹ: 'ಗಾಂಧಿ' ಕುಟುಂಬದ ಪರ ಯಾರ್ಯಾರಿದ್ಧಾರೆ?

Published : Aug 24, 2020, 05:48 PM IST

ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಕಾರ್ಯಕಾರಣಿ ಸಭೆಯಲ್ಲಿ ರಾಹುಲ್ ಗಾಂಧಿ 23 ನಾಯಕರ ವಿರುದ್ಧ ಕಿಡಿಕಾರಿದ್ಧಾರೆ. ಇದು ನಾಯಕರ ಅಸಮಾಧಾನಕ್ಕೂ ಕಾರಣವಾಗಿದೆ. ಒಂದಷ್ಟು ಜನ ರಾಹುಲ್ ಗಾಂಧಿ ಪರ, ಇನ್ನೊಂದಿಷ್ಟು ನಾಯಕರು ವಿರೋಧಿಸುತ್ತಿದ್ಧಾರೆ.  'ಗಾಂಧಿ' ವಿರೋಧಿ ಟೀಂನಲ್ಲಿ ಶಶಿ ತರೂರ್, ಕಪಿಲ್ ಸಿಬಲ್, ಗುಲಾಂ ನಬಿ ಅಜಾದ್, ಆನಂದ ಶರ್ಮಾ ಇದ್ಧಾರೆ. 
 

ನವದೆಹಲಿ (ಆ. 24): ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಕಾರ್ಯಕಾರಣಿ ಸಭೆಯಲ್ಲಿ ರಾಹುಲ್ ಗಾಂಧಿ 23 ನಾಯಕರ ವಿರುದ್ಧ ಕಿಡಿಕಾರಿದ್ಧಾರೆ. ಇದು ನಾಯಕರ ಅಸಮಾಧಾನಕ್ಕೂ ಕಾರಣವಾಗಿದೆ. ಒಂದಷ್ಟು ಜನ ರಾಹುಲ್ ಗಾಂಧಿ ಪರ, ಇನ್ನೊಂದಿಷ್ಟು ನಾಯಕರು ವಿರೋಧಿಸುತ್ತಿದ್ಧಾರೆ.  'ಗಾಂಧಿ' ವಿರೋಧಿ ಟೀಂನಲ್ಲಿ ಶಶಿ ತರೂರ್, ಕಪಿಲ್ ಸಿಬಲ್, ಗುಲಾಂ ನಬಿ ಅಜಾದ್, ಆನಂದ ಶರ್ಮಾ ಇದ್ದಾರೆ. 

ಪರವಾಗಿ ಡಿಕೆಶಿ, ಸಿದ್ದರಾಮಯ್ಯ, ಅಶೋಕ್ ಗೆಹ್ಲೋಟ್ ಹಾಗೂ ಅಮರಿಂದರ್ ಸಿಂಗ್ ಇದ್ದಾರೆ. ಇವರ ವಾದವೇನು? ಯಾಕಾಗಿ ನಾಯಕತ್ವ ಬದಲಾವಣೆ ಮಾಡಬೇಕು? ಮಾಡಬಾರದು? ಎಂಬುದರ ಬಗ್ಗೆ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?