ಕಾಂಗ್ರೆಸ್ ಕಲಹ: 'ಗಾಂಧಿ' ಕುಟುಂಬದ ಪರ ಯಾರ್ಯಾರಿದ್ಧಾರೆ?

ಕಾಂಗ್ರೆಸ್ ಕಲಹ: 'ಗಾಂಧಿ' ಕುಟುಂಬದ ಪರ ಯಾರ್ಯಾರಿದ್ಧಾರೆ?

Published : Aug 24, 2020, 05:48 PM IST

ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಕಾರ್ಯಕಾರಣಿ ಸಭೆಯಲ್ಲಿ ರಾಹುಲ್ ಗಾಂಧಿ 23 ನಾಯಕರ ವಿರುದ್ಧ ಕಿಡಿಕಾರಿದ್ಧಾರೆ. ಇದು ನಾಯಕರ ಅಸಮಾಧಾನಕ್ಕೂ ಕಾರಣವಾಗಿದೆ. ಒಂದಷ್ಟು ಜನ ರಾಹುಲ್ ಗಾಂಧಿ ಪರ, ಇನ್ನೊಂದಿಷ್ಟು ನಾಯಕರು ವಿರೋಧಿಸುತ್ತಿದ್ಧಾರೆ.  'ಗಾಂಧಿ' ವಿರೋಧಿ ಟೀಂನಲ್ಲಿ ಶಶಿ ತರೂರ್, ಕಪಿಲ್ ಸಿಬಲ್, ಗುಲಾಂ ನಬಿ ಅಜಾದ್, ಆನಂದ ಶರ್ಮಾ ಇದ್ಧಾರೆ. 
 

ನವದೆಹಲಿ (ಆ. 24): ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಕಾರ್ಯಕಾರಣಿ ಸಭೆಯಲ್ಲಿ ರಾಹುಲ್ ಗಾಂಧಿ 23 ನಾಯಕರ ವಿರುದ್ಧ ಕಿಡಿಕಾರಿದ್ಧಾರೆ. ಇದು ನಾಯಕರ ಅಸಮಾಧಾನಕ್ಕೂ ಕಾರಣವಾಗಿದೆ. ಒಂದಷ್ಟು ಜನ ರಾಹುಲ್ ಗಾಂಧಿ ಪರ, ಇನ್ನೊಂದಿಷ್ಟು ನಾಯಕರು ವಿರೋಧಿಸುತ್ತಿದ್ಧಾರೆ.  'ಗಾಂಧಿ' ವಿರೋಧಿ ಟೀಂನಲ್ಲಿ ಶಶಿ ತರೂರ್, ಕಪಿಲ್ ಸಿಬಲ್, ಗುಲಾಂ ನಬಿ ಅಜಾದ್, ಆನಂದ ಶರ್ಮಾ ಇದ್ದಾರೆ. 

ಪರವಾಗಿ ಡಿಕೆಶಿ, ಸಿದ್ದರಾಮಯ್ಯ, ಅಶೋಕ್ ಗೆಹ್ಲೋಟ್ ಹಾಗೂ ಅಮರಿಂದರ್ ಸಿಂಗ್ ಇದ್ದಾರೆ. ಇವರ ವಾದವೇನು? ಯಾಕಾಗಿ ನಾಯಕತ್ವ ಬದಲಾವಣೆ ಮಾಡಬೇಕು? ಮಾಡಬಾರದು? ಎಂಬುದರ ಬಗ್ಗೆ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?