JNU ಹಿಂಸಾಚಾರದ ಹಿಂದೆ ABVP ಕೈವಾಡ? ಶುರುವಾಯ್ತು ರಾಜಕೀಯ ಆಟ

JNU ಹಿಂಸಾಚಾರದ ಹಿಂದೆ ABVP ಕೈವಾಡ? ಶುರುವಾಯ್ತು ರಾಜಕೀಯ ಆಟ

Suvarna News   | Asianet News
Published : Jan 06, 2020, 02:04 PM IST
  • ಜೆಎನ್‌ಯು ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ
  •  ಮಾರಾಕಾಸ್ತ್ರಗಳೊಂದಿಗೆ ವಿವಿ ಕ್ಯಾಂಪಸ್‌ಗೆ ನುಗ್ಗಿದ್ದ  ಮುಸುಕುಧಾರಿಗಳ ಗುಂಪು 
  • ಘಟನೆ ಬೆನ್ನಲ್ಲೇ ಗರಿಗೆದರಿದ ರಾಜಕೀಯ; ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ನವದೆಹಲಿ (ಜ.06): ದೆಹಲಿಯ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿ ಭಾನುವಾರ ಸಂಜೆ ಏಕಾಏಕಿ ಭಾರೀ ಹಿಂಸಾಚಾರ ಸಂಭವಿಸಿದ್ದು, ಹತ್ತಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುಮಾರು 50 ಮಂದಿ ಮುಸುಕುಧಾರಿಗಳಿದ್ದ ಗುಂಪೊಂದು ಮಾರಾಕಾಸ್ತ್ರಗಳೊಂದಿಗೆ ವಿವಿ ಕ್ಯಾಂಪಸ್‌ನೊಳಗೆ ನುಗ್ಗಿ ದಾಂಧಲೆ ಎಬ್ಬಿಸಿದೆ. ಘಟನೆಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ಆರೋಪ- ಪ್ರತ್ಯಾರೋಪಗಳು ಶುರುವಾಗಿವೆ.

ಇದನ್ನೂ ನೋಡಿ | ಮೋದಿ, ಶಾ ಕೂಡ ಜೈಲಿಗೆ ಹೋಗ್ತಾರೆ ಎಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ...

ಹಿಂಸಾಚಾರದ ಹಿಂದೆ ಎಬಿವಿಪಿ ಕೈವಾಡ ಇದೆ ಎಂದು ಎಡಪಂಥೀಯ ಸಂಘಟನೆಗಳು ಆರೋಪಿಸಿವೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು