JNU ಹಿಂಸಾಚಾರದ ಹಿಂದೆ ABVP ಕೈವಾಡ? ಶುರುವಾಯ್ತು ರಾಜಕೀಯ ಆಟ

JNU ಹಿಂಸಾಚಾರದ ಹಿಂದೆ ABVP ಕೈವಾಡ? ಶುರುವಾಯ್ತು ರಾಜಕೀಯ ಆಟ

Published : Jan 06, 2020, 02:04 PM IST
  • ಜೆಎನ್‌ಯು ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ
  •  ಮಾರಾಕಾಸ್ತ್ರಗಳೊಂದಿಗೆ ವಿವಿ ಕ್ಯಾಂಪಸ್‌ಗೆ ನುಗ್ಗಿದ್ದ  ಮುಸುಕುಧಾರಿಗಳ ಗುಂಪು 
  • ಘಟನೆ ಬೆನ್ನಲ್ಲೇ ಗರಿಗೆದರಿದ ರಾಜಕೀಯ; ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ನವದೆಹಲಿ (ಜ.06): ದೆಹಲಿಯ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿ ಭಾನುವಾರ ಸಂಜೆ ಏಕಾಏಕಿ ಭಾರೀ ಹಿಂಸಾಚಾರ ಸಂಭವಿಸಿದ್ದು, ಹತ್ತಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುಮಾರು 50 ಮಂದಿ ಮುಸುಕುಧಾರಿಗಳಿದ್ದ ಗುಂಪೊಂದು ಮಾರಾಕಾಸ್ತ್ರಗಳೊಂದಿಗೆ ವಿವಿ ಕ್ಯಾಂಪಸ್‌ನೊಳಗೆ ನುಗ್ಗಿ ದಾಂಧಲೆ ಎಬ್ಬಿಸಿದೆ. ಘಟನೆಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ಆರೋಪ- ಪ್ರತ್ಯಾರೋಪಗಳು ಶುರುವಾಗಿವೆ.

ಇದನ್ನೂ ನೋಡಿ | ಮೋದಿ, ಶಾ ಕೂಡ ಜೈಲಿಗೆ ಹೋಗ್ತಾರೆ ಎಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ...

ಹಿಂಸಾಚಾರದ ಹಿಂದೆ ಎಬಿವಿಪಿ ಕೈವಾಡ ಇದೆ ಎಂದು ಎಡಪಂಥೀಯ ಸಂಘಟನೆಗಳು ಆರೋಪಿಸಿವೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?