ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸರ್ಕಾರ ಇನ್ನೂ ದಾಖಲೆ ಕೊಟ್ಟಿಲ್ಲ: ಪ್ರೂಫ್‌ ಕೇಳಿದ ಕಾಂಗ್ರೆಸ್‌ ನಾಯಕ

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸರ್ಕಾರ ಇನ್ನೂ ದಾಖಲೆ ಕೊಟ್ಟಿಲ್ಲ: ಪ್ರೂಫ್‌ ಕೇಳಿದ ಕಾಂಗ್ರೆಸ್‌ ನಾಯಕ

Published : Jan 24, 2023, 02:14 PM IST

ಸರ್ಜಿಕಲ್ ಸ್ಟ್ರೈಕ್ ಹೊರತಾಗಿ, 2019 ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ದಿಗ್ವಿಜಯ್ ಪ್ರಧಾನಿಯ ಪ್ರಶ್ನೆ ಮಾಡಿದ್ದಾರೆ.

2016ರಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸೋಮವಾರ ಪ್ರಶ್ನೆಗಳನ್ನು ಎತ್ತಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸರ್ಕಾರ ಇನ್ನೂ ದಾಖಲೆ ನೀಡಿಲ್ಲ ಎಂದು ಕೈ ನಾಯಕ ಜಮ್ಮುವಿನಲ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಸರ್ಜಿಕಲ್ ಸ್ಟ್ರೈಕ್ ಬಹಳ ಕೊಚ್ಚಿಕೊಳ್ಳುತ್ತದೆ, ಅಷ್ಟೆಲ್ಲಾ ಜನರನ್ನು ಕೊಂದಿದ್ದೇವೆ ಎಂದು ಹೇಳುತ್ತದೆ. ಆದರೆ, ಅದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಟೀಕೆ ಮಾಡಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಹೊರತಾಗಿ, 2019 ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ದಿಗ್ವಿಜಯ್ ಪ್ರಧಾನಿಯ ಪ್ರಶ್ನೆ ಮಾಡಿದ್ದಾರೆ. ಪುಲ್ವಾಮಾ ದಾಳಿಯ ಸಂದರ್ಭದಲ್ಲಿ, ಸಿಆರ್‌ಪಿಎಫ್ ಅಧಿಕಾರಿಗಳು ಸೈನಿಕರನ್ನು ವಿಮಾನದ ಮೂಲಕ ಸ್ಥಳಾಂತರಿಸಬೇಕೆಂದು ಹೇಳಿದ್ದರು. ಆದರೆ ಪ್ರಧಾನಿ ಇದಕ್ಕೆ ಒಪ್ಪಿರಲಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೇಳಿದ್ದಾರೆ. 2019 ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ದಾಳಿಯ ಹೊಣೆ ಹೊತ್ತುಕೊಂಡಿತ್ತು.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more