ರೈತ ಕ್ರಾಂತಿ ಹೆಸರಲ್ಲಿ ಭಾರತ್ ಬಂದ್.... Left, Right and Centre

ರೈತ ಕ್ರಾಂತಿ ಹೆಸರಲ್ಲಿ ಭಾರತ್ ಬಂದ್.... Left, Right and Centre

Published : Dec 07, 2020, 07:41 PM IST

ಭಾರತ್ ಬಂದ್ ಕರೆಗೆ ಕಾಂಗ್ರೆಸ್, ಎನ್‌ಸಿಪಿ, ಡಿಎಂಕೆ, ಎಸ್‌ಪಿ, ಟಿಆರ್‌ಎಸ್, ಎಎಪಿ ಹಾಗೂ ಎಡಪಕ್ಷಗಳು ಬೆಂಬಲ ನೀಡಿವೆ. ಇನ್ನು ಭಾರತ್ ಬಂದ್ ಹಾಗೂ ಕೃಷಿ ಕಾಯ್ದೆ ಬಗ್ಗೆ Left, Right and Centre ನಲ್ಲಿ ಏನೆಲ್ಲಾ ಚರ್ಚೆಗಳಾದವು ಎನ್ನುವದನ್ನು ನೋಡಿ...

ಬೆಂಗಳೂರು, (ಡಿ.07): ಭಾರತ್ ಬಂದ್.. ಡಿಸೆಂಬರ್ 8, ಮಂಗಳವಾರ ಇಡೀ ಭಾರತ್ ಬಂದ್‌...  ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಬಂದ್ ಕರೆ ನೀಡಿವೆ.

11AM ರಿಂದ 3PM ವರೆಗೆ ಭಾರತ್ ಬಂದ್; ಗಮನಿಸಬೇಕಾದ 10 ಅಂಶ ಇಲ್ಲಿವೆ!

ಈ ಬಂದ್ ಕರೆಗೆ ಕಾಂಗ್ರೆಸ್, ಎನ್‌ಸಿಪಿ, ಡಿಎಂಕೆ, ಎಸ್‌ಪಿ, ಟಿಆರ್‌ಎಸ್, ಎಎಪಿ ಹಾಗೂ ಎಡಪಕ್ಷಗಳು ಬೆಂಬಲ ನೀಡಿವೆ. ಇನ್ನು ಭಾರತ್ ಬಂದ್ ಹಾಗೂ ಕೃಷಿ ಕಾಯ್ದೆ ಬಗ್ಗೆ Left, Right and Centre ನಲ್ಲಿ ಏನೆಲ್ಲಾ ಚರ್ಚೆಗಳಾದವು ಎನ್ನುವದನ್ನು ನೋಡಿ...

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?