ರೈತ ಕ್ರಾಂತಿ ಹೆಸರಲ್ಲಿ ಭಾರತ್ ಬಂದ್.... Left, Right and Centre

ರೈತ ಕ್ರಾಂತಿ ಹೆಸರಲ್ಲಿ ಭಾರತ್ ಬಂದ್.... Left, Right and Centre

Published : Dec 07, 2020, 07:41 PM IST

ಭಾರತ್ ಬಂದ್ ಕರೆಗೆ ಕಾಂಗ್ರೆಸ್, ಎನ್‌ಸಿಪಿ, ಡಿಎಂಕೆ, ಎಸ್‌ಪಿ, ಟಿಆರ್‌ಎಸ್, ಎಎಪಿ ಹಾಗೂ ಎಡಪಕ್ಷಗಳು ಬೆಂಬಲ ನೀಡಿವೆ. ಇನ್ನು ಭಾರತ್ ಬಂದ್ ಹಾಗೂ ಕೃಷಿ ಕಾಯ್ದೆ ಬಗ್ಗೆ Left, Right and Centre ನಲ್ಲಿ ಏನೆಲ್ಲಾ ಚರ್ಚೆಗಳಾದವು ಎನ್ನುವದನ್ನು ನೋಡಿ...

ಬೆಂಗಳೂರು, (ಡಿ.07): ಭಾರತ್ ಬಂದ್.. ಡಿಸೆಂಬರ್ 8, ಮಂಗಳವಾರ ಇಡೀ ಭಾರತ್ ಬಂದ್‌...  ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಬಂದ್ ಕರೆ ನೀಡಿವೆ.

11AM ರಿಂದ 3PM ವರೆಗೆ ಭಾರತ್ ಬಂದ್; ಗಮನಿಸಬೇಕಾದ 10 ಅಂಶ ಇಲ್ಲಿವೆ!

ಈ ಬಂದ್ ಕರೆಗೆ ಕಾಂಗ್ರೆಸ್, ಎನ್‌ಸಿಪಿ, ಡಿಎಂಕೆ, ಎಸ್‌ಪಿ, ಟಿಆರ್‌ಎಸ್, ಎಎಪಿ ಹಾಗೂ ಎಡಪಕ್ಷಗಳು ಬೆಂಬಲ ನೀಡಿವೆ. ಇನ್ನು ಭಾರತ್ ಬಂದ್ ಹಾಗೂ ಕೃಷಿ ಕಾಯ್ದೆ ಬಗ್ಗೆ Left, Right and Centre ನಲ್ಲಿ ಏನೆಲ್ಲಾ ಚರ್ಚೆಗಳಾದವು ಎನ್ನುವದನ್ನು ನೋಡಿ...

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?