ಸಿಧು ಆಟ, ಕಾಂಗ್ರೆಸ್ ಪರದಾಟ: ಪಂಜಾಬ್ ರಾಜಕೀಯ ವಿಶ್ಲೇಷಣೆ

ಸಿಧು ಆಟ, ಕಾಂಗ್ರೆಸ್ ಪರದಾಟ: ಪಂಜಾಬ್ ರಾಜಕೀಯ ವಿಶ್ಲೇಷಣೆ

Published : Sep 29, 2021, 10:11 PM IST

ಚುನಾವಣೆ ಹೊತ್ತಲ್ಲಿ ಪಂಜಾಬ್ ಕಾಂಗ್ರೆಸ್‌ನಲ್ಲಿ 'ಹಸ್ತ'ವ್ಯಸ್ತದಿಂದಾಗಿ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ  ಕಾಂಗ್ರೆಸ್‌ನಲ್ಲಿನ ಬಿಕ್ಕಟ್ಟು ಹಾಗೂ ಪಂಜಾಬ್ ರಾಜಕೀಯ  ಬೆಳವಣಿಗೆಗಳ ಬಗ್ಗೆ ಒಂದು ವಿಶ್ಲೇಷಣೆ ಇಲ್ಲಿದೆ ನೋಡಿ..

ಚಂಡಿಗಢ, (ಸೆ.29): ಪಂಜಾಬ್ ಕಾಂಗ್ರೆಸ್‌ನಲ್ಲಿ  ಎದ್ದಿರುವ ಬಿಕ್ಕಟ್ಟು ಅದ್ಯಾಕೋ ಸರಿಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದೆ ಹೊರತು ಶಮನವಾಗುತ್ತಿಲ್ಲ. ಬದಲಿಗೆ ಕ್ಷಣ-ಕ್ಷಣಕ್ಕೂ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ನಿಂತಲ್ಲಿ ನಿಲ್ಲದ ಸಿಧು ಇತಿಹಾಸ, ಎಲ್ಲರ ವಿರುದ್ಧವೂ ಸದಾ ಮುನಿಸು!

ಚುನಾವಣೆ ಹೊತ್ತಲ್ಲಿ ಪಂಜಾಬ್ ಕಾಂಗ್ರೆಸ್‌ನಲ್ಲಿ 'ಹಸ್ತ'ವ್ಯಸ್ತದಿಂದಾಗಿ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ  ಕಾಂಗ್ರೆಸ್‌ನಲ್ಲಿನ ಬಿಕ್ಕಟ್ಟು ಹಾಗೂ ಪಂಜಾಬ್ ರಾಜಕೀಯ  ಬೆಳವಣಿಗೆಗಳ ಬಗ್ಗೆ ಒಂದು ವಿಶ್ಲೇಷಣೆ ಇಲ್ಲಿದೆ ನೋಡಿ..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?