ಸಿಧು ಆಟ, ಕಾಂಗ್ರೆಸ್ ಪರದಾಟ: ಪಂಜಾಬ್ ರಾಜಕೀಯ ವಿಶ್ಲೇಷಣೆ

ಸಿಧು ಆಟ, ಕಾಂಗ್ರೆಸ್ ಪರದಾಟ: ಪಂಜಾಬ್ ರಾಜಕೀಯ ವಿಶ್ಲೇಷಣೆ

Published : Sep 29, 2021, 10:11 PM IST

ಚುನಾವಣೆ ಹೊತ್ತಲ್ಲಿ ಪಂಜಾಬ್ ಕಾಂಗ್ರೆಸ್‌ನಲ್ಲಿ 'ಹಸ್ತ'ವ್ಯಸ್ತದಿಂದಾಗಿ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ  ಕಾಂಗ್ರೆಸ್‌ನಲ್ಲಿನ ಬಿಕ್ಕಟ್ಟು ಹಾಗೂ ಪಂಜಾಬ್ ರಾಜಕೀಯ  ಬೆಳವಣಿಗೆಗಳ ಬಗ್ಗೆ ಒಂದು ವಿಶ್ಲೇಷಣೆ ಇಲ್ಲಿದೆ ನೋಡಿ..

ಚಂಡಿಗಢ, (ಸೆ.29): ಪಂಜಾಬ್ ಕಾಂಗ್ರೆಸ್‌ನಲ್ಲಿ  ಎದ್ದಿರುವ ಬಿಕ್ಕಟ್ಟು ಅದ್ಯಾಕೋ ಸರಿಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದೆ ಹೊರತು ಶಮನವಾಗುತ್ತಿಲ್ಲ. ಬದಲಿಗೆ ಕ್ಷಣ-ಕ್ಷಣಕ್ಕೂ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ನಿಂತಲ್ಲಿ ನಿಲ್ಲದ ಸಿಧು ಇತಿಹಾಸ, ಎಲ್ಲರ ವಿರುದ್ಧವೂ ಸದಾ ಮುನಿಸು!

ಚುನಾವಣೆ ಹೊತ್ತಲ್ಲಿ ಪಂಜಾಬ್ ಕಾಂಗ್ರೆಸ್‌ನಲ್ಲಿ 'ಹಸ್ತ'ವ್ಯಸ್ತದಿಂದಾಗಿ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ  ಕಾಂಗ್ರೆಸ್‌ನಲ್ಲಿನ ಬಿಕ್ಕಟ್ಟು ಹಾಗೂ ಪಂಜಾಬ್ ರಾಜಕೀಯ  ಬೆಳವಣಿಗೆಗಳ ಬಗ್ಗೆ ಒಂದು ವಿಶ್ಲೇಷಣೆ ಇಲ್ಲಿದೆ ನೋಡಿ..

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್