ತಮಿಳುನಾಡಿನ 11 ಜಿಲ್ಲೆಗಳಲ್ಲಿ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ!

ತಮಿಳುನಾಡಿನ 11 ಜಿಲ್ಲೆಗಳಲ್ಲಿ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ!

Published : Nov 09, 2021, 11:17 AM IST

ತಮಿಳುನಾಡಿನ ಹನ್ನೊಂದು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ 2015ರ ಬಳಿಕ ಸುರಿದ ವರ್ಷಧಾರೆಯಿಂದ ಜನರು ತತ್ತರಿಸಿದ್ದಾರೆ. ಈವರೆಗೆ ಐವರು ಮೃತಪಟ್ಟಿದ್ದು, ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಚೆನ್ನೈ(ನ.09): ತಮಿಳುನಾಡಿನ (Tamil Nadu) ಹನ್ನೊಂದು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ 2015ರ ಬಳಿಕ ಸುರಿದ ವರ್ಷಧಾರೆಯಿಂದ (Rain) ಜನರು ತತ್ತರಿಸಿದ್ದಾರೆ. ಈವರೆಗೆ ಐವರು ಮೃತಪಟ್ಟಿದ್ದು, ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಚೆನ್ನೈನ ಬಹುತೇಕ ರಸ್ತೆಗಳು, ಅಂಡರ್‌ಪಾಸ್‌ಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ಜಲಾವೃತ ಆಡಂಬಾಕಂ ‍ಪೊಲೀಸ್ ಠಾಣೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಪರಿಹಾರ ಕಾರ್ಯಾಚರಣೆಗೆ ಚೆನ್ನೈ (Chennai) ಪಾಲಿಕೆಯು ಸುಮಾರು 23 ಸಾವಿರ ಸಿಬ್ಬಂದಿಯನ್ನು ನಿಯೋಜಿಸಿದೆ. ಮಳೆಯಿಂದ ಸಂತ್ರಸ್ತರಾಗಿರುವ 2 ಲಕ್ಷಕ್ಕೂ ಹೆಚ್ಚು ಜನರಿಗೆ ಆಹಾರವನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಚೆನ್ನೈನ 15 ವಲಯಗಳ ಮೇಲುಸ್ತುವಾರಿಗೆ 15 ಐಎಎಸ್ ಅಧಿಕಾರಿಗಳನ್ನು ಮುಖ್ಯಮಂತ್ರಿ ನಿಯೋಜಿಸಿದ್ದಾರೆ. 200 ವಿಶೇಷ ವೈದ್ಯಕೀಯ ಶಿಬಿರಗಳನ್ನು ತೆರೆಯಲಾಗಿದೆ. ತಗ್ಗು ಪ್ರದೇಶಗಳನ್ನು ಆವರಿಸಿರುವ ಕೆಸರು ಹಾಗೂ ಕಸವನ್ನು ತೆರವುಗೊಳಿಸಲು ಪಾಲಿಕೆ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more