ಅಯೋಧ್ಯೆ ರೀತಿ ಕೋರ್ಟ್‌ನಲ್ಲಿಯೇ ಇತ್ಯರ್ಥವಾಗಲಿದ್ದಾನೆ ಕಾಶಿ ವಿಶ್ವನಾಥ!

ಅಯೋಧ್ಯೆ ರೀತಿ ಕೋರ್ಟ್‌ನಲ್ಲಿಯೇ ಇತ್ಯರ್ಥವಾಗಲಿದ್ದಾನೆ ಕಾಶಿ ವಿಶ್ವನಾಥ!

Published : Sep 13, 2022, 12:39 PM IST

ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದ ಬಳಿಕ ಅಲ್ಲಿನ ಶ್ರೀರಾಮಮಂದಿರದ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಮಾನ ತೆಗೆದುಕೊಂಡಂತೆ, ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥನ ಮಂದಿರ ಬಗ್ಗೆಯೂ ಕೋರ್ಟ್‌ ನಿರ್ಧಾರ ಮಾಡಲಿದೆ. ಹಿಂದುಗಳು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಅರ್ಹ ಎಂದು ಕೋರ್ಟ್‌ ತೀರ್ಪು ನೀಡಿರುವುದು ಈ ನಿಟ್ಟಿನಲ್ಲಿ ಆಗಿರುವ ಅತ್ಯಂತ ಮಹತ್ವದ ಬೆಳವಣಿಗೆ.

ಬೆಂಗಳೂರು (ಸೆ.13): ಜ್ಞಾನವಾಪಿ ವಿಚಾರಣೆಗೆ ಅಸ್ತು ಅಂದಾಯ್ತು ವಾರಣಾಸಿ ನ್ಯಾಯಾಲಯ.. ಹಿಂದೂ ಮನವಿಗೆ ಪುರಸ್ಕಾರವೇನೋ ಸಿಕ್ಕಾಯ್ತು.. ಆದ್ರೆ ಮುಂದೇನು..? ವರ್ಷದ 365 ದಿನವೂ ನಡೆಯುತ್ತಾ ಜ್ಞಾನವಾಪಿಯಲ್ಲಿರೋ ಶೃಂಗಾರ ಗೌರಿ ಪೂಜೆ..? ಈಗಷ್ಟೇ ಇಂಟರ್ವಲ್ ತಲುಪಿರೋ ಕಥೆಯ ಕ್ಲೈಮ್ಯಾಕ್ಸ್ ಏನಾಗಲಿದೆ ಎನ್ನುವ ಕುತೂಹಲ ಎಲ್ಲರಲ್ಲೂ ಕಾಡಿದೆ.

ಜ್ಞಾನವಾಪಿ ಪ್ರಕರಣದಲ್ಲಿ ಈಗ ಬಂದಿರೋ ತೀರ್ಪು ಸಾಕಷ್ಟು ಕುತೂಹಲ ಮೂಡಿಸಿದೆ.. ಇಲ್ಲಿಂದ ಕತೆ ಮತ್ತೊಂದು ದಿಕ್ಕು ಬದಲಿಸೋ ಸಾಧ್ಯತೆ ಇದೆ.. ಸೆಪ್ಟಂಬರ್ 22ರಿಂದ ಶುರುವಾಗಲಿರೋ ವಿಚಾರಣೆ, ಇಡೀ ದೇಶದ ಭವಿಷ್ಯವನ್ನೇ ನಿರ್ಧರಿಸಲಿದೆ. ಜ್ಞಾನವಾಪಿ ಅಂತಿಮ ತೀರ್ಪು ಆಚೆ ಬರೋದು ಯಾವಾಗಲೋ ಗೊತ್ತಿಲ್ಲ. ಆದ್ರೆ, ಅದಕ್ಕೂ ಮುನ್ನ, ವಿಚಾರಣೆಯ ಅರ್ಜಿ ಸ್ವೀಕರಿಸಿದ್ದೇ ಅತಿ ದೊಡ್ಡ ಸಂಭ್ರಮಕ್ಕೆ ಕಾರಣವಾಗಿದೆ.

Gyanvapi Masjid Verdict: ಹಿಂದುಗಳ ಅರ್ಜಿ ವಿಚಾರಣೆಗೆ ಅರ್ಹ, ವಾರಣಾಸಿ ಕೋರ್ಟ್‌ ಮಹತ್ವದ ತೀರ್ಪು!

ಅಯೋಧ್ಯೆ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲ ದಶಕಗಳ ಕಾಲ ವಿಚಾರಣೆ ನಡೆದು ಕೆಲ ವರ್ಷಗಳ ಹಿಂದೆ ಅದರ ಅಂತಿಮ ತೀರ್ಪು ಬಂದಿತ್ತು.ಜ್ಞಾನವಾಪಿ ವಿಚಾರದಲ್ಲಿ ಇದು ಮೊದಲ ಹೆಜ್ಜೆ. ಆದರೆ, ಮುಂದೊಂದು ದಿನ ಖಂಡಿತವಾಗಿ ಕಾಶಿ ವಿಶ್ವನಾಥನ ಮಂದಿರ ಹಿಂದುಗಳಿಗೆ ಸೇರಲಿದೆ ಎನ್ನುವ ವಿಶ್ವಾಸದಲ್ಲಿ ಅಪಾರ ಭಕ್ತರಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು