ಅಯೋಧ್ಯೆ ರೀತಿ ಕೋರ್ಟ್‌ನಲ್ಲಿಯೇ ಇತ್ಯರ್ಥವಾಗಲಿದ್ದಾನೆ ಕಾಶಿ ವಿಶ್ವನಾಥ!

ಅಯೋಧ್ಯೆ ರೀತಿ ಕೋರ್ಟ್‌ನಲ್ಲಿಯೇ ಇತ್ಯರ್ಥವಾಗಲಿದ್ದಾನೆ ಕಾಶಿ ವಿಶ್ವನಾಥ!

Published : Sep 13, 2022, 12:39 PM IST

ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದ ಬಳಿಕ ಅಲ್ಲಿನ ಶ್ರೀರಾಮಮಂದಿರದ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಮಾನ ತೆಗೆದುಕೊಂಡಂತೆ, ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥನ ಮಂದಿರ ಬಗ್ಗೆಯೂ ಕೋರ್ಟ್‌ ನಿರ್ಧಾರ ಮಾಡಲಿದೆ. ಹಿಂದುಗಳು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಅರ್ಹ ಎಂದು ಕೋರ್ಟ್‌ ತೀರ್ಪು ನೀಡಿರುವುದು ಈ ನಿಟ್ಟಿನಲ್ಲಿ ಆಗಿರುವ ಅತ್ಯಂತ ಮಹತ್ವದ ಬೆಳವಣಿಗೆ.

ಬೆಂಗಳೂರು (ಸೆ.13): ಜ್ಞಾನವಾಪಿ ವಿಚಾರಣೆಗೆ ಅಸ್ತು ಅಂದಾಯ್ತು ವಾರಣಾಸಿ ನ್ಯಾಯಾಲಯ.. ಹಿಂದೂ ಮನವಿಗೆ ಪುರಸ್ಕಾರವೇನೋ ಸಿಕ್ಕಾಯ್ತು.. ಆದ್ರೆ ಮುಂದೇನು..? ವರ್ಷದ 365 ದಿನವೂ ನಡೆಯುತ್ತಾ ಜ್ಞಾನವಾಪಿಯಲ್ಲಿರೋ ಶೃಂಗಾರ ಗೌರಿ ಪೂಜೆ..? ಈಗಷ್ಟೇ ಇಂಟರ್ವಲ್ ತಲುಪಿರೋ ಕಥೆಯ ಕ್ಲೈಮ್ಯಾಕ್ಸ್ ಏನಾಗಲಿದೆ ಎನ್ನುವ ಕುತೂಹಲ ಎಲ್ಲರಲ್ಲೂ ಕಾಡಿದೆ.

ಜ್ಞಾನವಾಪಿ ಪ್ರಕರಣದಲ್ಲಿ ಈಗ ಬಂದಿರೋ ತೀರ್ಪು ಸಾಕಷ್ಟು ಕುತೂಹಲ ಮೂಡಿಸಿದೆ.. ಇಲ್ಲಿಂದ ಕತೆ ಮತ್ತೊಂದು ದಿಕ್ಕು ಬದಲಿಸೋ ಸಾಧ್ಯತೆ ಇದೆ.. ಸೆಪ್ಟಂಬರ್ 22ರಿಂದ ಶುರುವಾಗಲಿರೋ ವಿಚಾರಣೆ, ಇಡೀ ದೇಶದ ಭವಿಷ್ಯವನ್ನೇ ನಿರ್ಧರಿಸಲಿದೆ. ಜ್ಞಾನವಾಪಿ ಅಂತಿಮ ತೀರ್ಪು ಆಚೆ ಬರೋದು ಯಾವಾಗಲೋ ಗೊತ್ತಿಲ್ಲ. ಆದ್ರೆ, ಅದಕ್ಕೂ ಮುನ್ನ, ವಿಚಾರಣೆಯ ಅರ್ಜಿ ಸ್ವೀಕರಿಸಿದ್ದೇ ಅತಿ ದೊಡ್ಡ ಸಂಭ್ರಮಕ್ಕೆ ಕಾರಣವಾಗಿದೆ.

Gyanvapi Masjid Verdict: ಹಿಂದುಗಳ ಅರ್ಜಿ ವಿಚಾರಣೆಗೆ ಅರ್ಹ, ವಾರಣಾಸಿ ಕೋರ್ಟ್‌ ಮಹತ್ವದ ತೀರ್ಪು!

ಅಯೋಧ್ಯೆ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲ ದಶಕಗಳ ಕಾಲ ವಿಚಾರಣೆ ನಡೆದು ಕೆಲ ವರ್ಷಗಳ ಹಿಂದೆ ಅದರ ಅಂತಿಮ ತೀರ್ಪು ಬಂದಿತ್ತು.ಜ್ಞಾನವಾಪಿ ವಿಚಾರದಲ್ಲಿ ಇದು ಮೊದಲ ಹೆಜ್ಜೆ. ಆದರೆ, ಮುಂದೊಂದು ದಿನ ಖಂಡಿತವಾಗಿ ಕಾಶಿ ವಿಶ್ವನಾಥನ ಮಂದಿರ ಹಿಂದುಗಳಿಗೆ ಸೇರಲಿದೆ ಎನ್ನುವ ವಿಶ್ವಾಸದಲ್ಲಿ ಅಪಾರ ಭಕ್ತರಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!