ಬೆಡ್ ಖಾಲಿಯಾಗ್ಬೇಕಂದ್ರೆ ಎಣ್ಣೆ ಅಂಗಡಿ ಓಪನ್ ಆಗ್ಬೇಕು ಅಂದ ಖಿಲಾಡಿ ಮಹಿಳೆ..!

ಬೆಡ್ ಖಾಲಿಯಾಗ್ಬೇಕಂದ್ರೆ ಎಣ್ಣೆ ಅಂಗಡಿ ಓಪನ್ ಆಗ್ಬೇಕು ಅಂದ ಖಿಲಾಡಿ ಮಹಿಳೆ..!

Published : May 01, 2021, 10:22 AM ISTUpdated : May 01, 2021, 10:36 AM IST

ಇಲ್ಲೊಬ್ಬ ಮಹಿಳೆಯ ಎಣ್ಣೆ ಅಮಲು ಹೇಗಿದೆ ನೋಡಿ.  ಇತ್ತೀಚಿಗೆ ದೆಹಲಿ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡುತ್ತಿದ್ದಂತೆ ಮಹಿಳೆಯೊಬ್ಬರು ಎಣ್ಣೆ ಅಂಗಡಿ ಎದುರು ಬಂದು, ಎಣ್ಣೆ ಕುಡಿದ್ರೆ ಕೊರೊನಾ ಬರಲ್ಲ. ನಾನು ಕುಡಿತಾ ಇದೀನಿ. ಆರೋಗ್ಯವಾಗಿದೀನಿ ಎಂದಿರುವ ವಿಡಿಯೋ ವೈರಲ್ ಆಗಿದೆ. 
 

ನವದೆಹಲಿ (ಮೇ. 01): ಇಲ್ಲೊಬ್ಬ ಮಹಿಳೆಯ ಎಣ್ಣೆ ಅಮಲು ಹೇಗಿದೆ ನೋಡಿ.  ಇತ್ತೀಚಿಗೆ ದೆಹಲಿ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡುತ್ತಿದ್ದಂತೆ ಮಹಿಳೆಯೊಬ್ಬರು ಎಣ್ಣೆ ಅಂಗಡಿ ಎದುರು ಬಂದು, ಎಣ್ಣೆ ಕುಡಿದ್ರೆ ಕೊರೊನಾ ಬರಲ್ಲ. ನಾನು ಕುಡಿತಾ ಇದೀನಿ. ಆರೋಗ್ಯವಾಗಿದೀನಿ ಎಂದಿರುವ ವಿಡಿಯೋ ವೈರಲ್ ಆಗಿದೆ. 

ಮಧ್ಯ ಪ್ರದೇಶದ ಆಟೋ ಚಾಲಕ ಜವೇದ್ ಖಾನ್ ಎಂಬಾತ ತನ್ನ ಆಟೋವನ್ನೇ ಆಂಬುಲೆನ್ಸ್‌ ಆಗಿ ಪರಿವರ್ತಿಸಿ ಕೊರೊನಾ ರೋಗಿಗಳಿಗೆ ಉಚಿತ ಸೇವೆ ನೀಡುತ್ತಿದ್ದಾರೆ. ತಮ್ಮ ಆಟೋದಲ್ಲಿ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಕೆಲವು ಕಿಟ್‌ಗಳನ್ನು ಇಟ್ಟುಕೊಂಡಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?