ಬೆಡ್ ಖಾಲಿಯಾಗ್ಬೇಕಂದ್ರೆ ಎಣ್ಣೆ ಅಂಗಡಿ ಓಪನ್ ಆಗ್ಬೇಕು ಅಂದ ಖಿಲಾಡಿ ಮಹಿಳೆ..!

ಬೆಡ್ ಖಾಲಿಯಾಗ್ಬೇಕಂದ್ರೆ ಎಣ್ಣೆ ಅಂಗಡಿ ಓಪನ್ ಆಗ್ಬೇಕು ಅಂದ ಖಿಲಾಡಿ ಮಹಿಳೆ..!

Published : May 01, 2021, 10:22 AM ISTUpdated : May 01, 2021, 10:36 AM IST

ಇಲ್ಲೊಬ್ಬ ಮಹಿಳೆಯ ಎಣ್ಣೆ ಅಮಲು ಹೇಗಿದೆ ನೋಡಿ.  ಇತ್ತೀಚಿಗೆ ದೆಹಲಿ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡುತ್ತಿದ್ದಂತೆ ಮಹಿಳೆಯೊಬ್ಬರು ಎಣ್ಣೆ ಅಂಗಡಿ ಎದುರು ಬಂದು, ಎಣ್ಣೆ ಕುಡಿದ್ರೆ ಕೊರೊನಾ ಬರಲ್ಲ. ನಾನು ಕುಡಿತಾ ಇದೀನಿ. ಆರೋಗ್ಯವಾಗಿದೀನಿ ಎಂದಿರುವ ವಿಡಿಯೋ ವೈರಲ್ ಆಗಿದೆ. 
 

ನವದೆಹಲಿ (ಮೇ. 01): ಇಲ್ಲೊಬ್ಬ ಮಹಿಳೆಯ ಎಣ್ಣೆ ಅಮಲು ಹೇಗಿದೆ ನೋಡಿ.  ಇತ್ತೀಚಿಗೆ ದೆಹಲಿ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡುತ್ತಿದ್ದಂತೆ ಮಹಿಳೆಯೊಬ್ಬರು ಎಣ್ಣೆ ಅಂಗಡಿ ಎದುರು ಬಂದು, ಎಣ್ಣೆ ಕುಡಿದ್ರೆ ಕೊರೊನಾ ಬರಲ್ಲ. ನಾನು ಕುಡಿತಾ ಇದೀನಿ. ಆರೋಗ್ಯವಾಗಿದೀನಿ ಎಂದಿರುವ ವಿಡಿಯೋ ವೈರಲ್ ಆಗಿದೆ. 

ಮಧ್ಯ ಪ್ರದೇಶದ ಆಟೋ ಚಾಲಕ ಜವೇದ್ ಖಾನ್ ಎಂಬಾತ ತನ್ನ ಆಟೋವನ್ನೇ ಆಂಬುಲೆನ್ಸ್‌ ಆಗಿ ಪರಿವರ್ತಿಸಿ ಕೊರೊನಾ ರೋಗಿಗಳಿಗೆ ಉಚಿತ ಸೇವೆ ನೀಡುತ್ತಿದ್ದಾರೆ. ತಮ್ಮ ಆಟೋದಲ್ಲಿ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಕೆಲವು ಕಿಟ್‌ಗಳನ್ನು ಇಟ್ಟುಕೊಂಡಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?