ಬೆಡ್ ಖಾಲಿಯಾಗ್ಬೇಕಂದ್ರೆ ಎಣ್ಣೆ ಅಂಗಡಿ ಓಪನ್ ಆಗ್ಬೇಕು ಅಂದ ಖಿಲಾಡಿ ಮಹಿಳೆ..!

ಬೆಡ್ ಖಾಲಿಯಾಗ್ಬೇಕಂದ್ರೆ ಎಣ್ಣೆ ಅಂಗಡಿ ಓಪನ್ ಆಗ್ಬೇಕು ಅಂದ ಖಿಲಾಡಿ ಮಹಿಳೆ..!

Published : May 01, 2021, 10:22 AM ISTUpdated : May 01, 2021, 10:36 AM IST

ಇಲ್ಲೊಬ್ಬ ಮಹಿಳೆಯ ಎಣ್ಣೆ ಅಮಲು ಹೇಗಿದೆ ನೋಡಿ.  ಇತ್ತೀಚಿಗೆ ದೆಹಲಿ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡುತ್ತಿದ್ದಂತೆ ಮಹಿಳೆಯೊಬ್ಬರು ಎಣ್ಣೆ ಅಂಗಡಿ ಎದುರು ಬಂದು, ಎಣ್ಣೆ ಕುಡಿದ್ರೆ ಕೊರೊನಾ ಬರಲ್ಲ. ನಾನು ಕುಡಿತಾ ಇದೀನಿ. ಆರೋಗ್ಯವಾಗಿದೀನಿ ಎಂದಿರುವ ವಿಡಿಯೋ ವೈರಲ್ ಆಗಿದೆ. 
 

ನವದೆಹಲಿ (ಮೇ. 01): ಇಲ್ಲೊಬ್ಬ ಮಹಿಳೆಯ ಎಣ್ಣೆ ಅಮಲು ಹೇಗಿದೆ ನೋಡಿ.  ಇತ್ತೀಚಿಗೆ ದೆಹಲಿ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡುತ್ತಿದ್ದಂತೆ ಮಹಿಳೆಯೊಬ್ಬರು ಎಣ್ಣೆ ಅಂಗಡಿ ಎದುರು ಬಂದು, ಎಣ್ಣೆ ಕುಡಿದ್ರೆ ಕೊರೊನಾ ಬರಲ್ಲ. ನಾನು ಕುಡಿತಾ ಇದೀನಿ. ಆರೋಗ್ಯವಾಗಿದೀನಿ ಎಂದಿರುವ ವಿಡಿಯೋ ವೈರಲ್ ಆಗಿದೆ. 

ಮಧ್ಯ ಪ್ರದೇಶದ ಆಟೋ ಚಾಲಕ ಜವೇದ್ ಖಾನ್ ಎಂಬಾತ ತನ್ನ ಆಟೋವನ್ನೇ ಆಂಬುಲೆನ್ಸ್‌ ಆಗಿ ಪರಿವರ್ತಿಸಿ ಕೊರೊನಾ ರೋಗಿಗಳಿಗೆ ಉಚಿತ ಸೇವೆ ನೀಡುತ್ತಿದ್ದಾರೆ. ತಮ್ಮ ಆಟೋದಲ್ಲಿ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಕೆಲವು ಕಿಟ್‌ಗಳನ್ನು ಇಟ್ಟುಕೊಂಡಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?