ಸ್ವಾತಂತ್ರ್ಯ ದಿನದಿಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳಿವರು..!

ಸ್ವಾತಂತ್ರ್ಯ ದಿನದಿಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳಿವರು..!

Suvarna News   | Asianet News
Published : Aug 15, 2020, 10:02 AM IST

ಸ್ವತಂತ್ರ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ನಮ್ಮ ದೇಶದ ಘನತೆಯ ಪ್ರತೀಕ ಅದು. ಪ್ರತಿ ವರ್ಷವೂ ಪ್ರಧಾನ ಮಂತ್ರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಅದೊಂದು ರೀತಿ ರೋಮಾಂಚನಕಾರಿ ವಿಚಾರ. ಆದರೆ ಎಲ್ಲಾ ಪ್ರಧಾನಿಗಳಿಗೂ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಅರಳಿಸುವ ಈ ಸೌಭಾಗ್ಯ ಒಲಿದು ಬಂದಿಲ್ಲ.  ಭಾರತದ ಪ್ರಧಾನಿಗಳ ಪೈಕಿ ಯಾರ್ಯಾರು ಎಷ್ಟೆಷ್ಟು ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ ನೋಡೋಣ..

ನವದೆಹಲಿ (ಆ. 15): ಸ್ವತಂತ್ರ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ನಮ್ಮ ದೇಶದ ಘನತೆಯ ಪ್ರತೀಕ ಅದು. ಪ್ರತಿ ವರ್ಷವೂ ಪ್ರಧಾನ ಮಂತ್ರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಅದೊಂದು ರೀತಿ ರೋಮಾಂಚನಕಾರಿ ವಿಚಾರ. ಆದರೆ ಎಲ್ಲಾ ಪ್ರಧಾನಿಗಳಿಗೂ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಅರಳಿಸುವ ಈ ಸೌಭಾಗ್ಯ ಒಲಿದು ಬಂದಿಲ್ಲ.  ಭಾರತದ ಪ್ರಧಾನಿಗಳ ಪೈಕಿ ಯಾರ್ಯಾರು ಎಷ್ಟೆಷ್ಟು ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ ನೋಡೋಣ..

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?