ಸ್ವಾತಂತ್ರ್ಯ ದಿನದಿಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳಿವರು..!

ಸ್ವಾತಂತ್ರ್ಯ ದಿನದಿಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳಿವರು..!

Suvarna News   | Asianet News
Published : Aug 15, 2020, 10:02 AM IST

ಸ್ವತಂತ್ರ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ನಮ್ಮ ದೇಶದ ಘನತೆಯ ಪ್ರತೀಕ ಅದು. ಪ್ರತಿ ವರ್ಷವೂ ಪ್ರಧಾನ ಮಂತ್ರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಅದೊಂದು ರೀತಿ ರೋಮಾಂಚನಕಾರಿ ವಿಚಾರ. ಆದರೆ ಎಲ್ಲಾ ಪ್ರಧಾನಿಗಳಿಗೂ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಅರಳಿಸುವ ಈ ಸೌಭಾಗ್ಯ ಒಲಿದು ಬಂದಿಲ್ಲ.  ಭಾರತದ ಪ್ರಧಾನಿಗಳ ಪೈಕಿ ಯಾರ್ಯಾರು ಎಷ್ಟೆಷ್ಟು ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ ನೋಡೋಣ..

ನವದೆಹಲಿ (ಆ. 15): ಸ್ವತಂತ್ರ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ನಮ್ಮ ದೇಶದ ಘನತೆಯ ಪ್ರತೀಕ ಅದು. ಪ್ರತಿ ವರ್ಷವೂ ಪ್ರಧಾನ ಮಂತ್ರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಅದೊಂದು ರೀತಿ ರೋಮಾಂಚನಕಾರಿ ವಿಚಾರ. ಆದರೆ ಎಲ್ಲಾ ಪ್ರಧಾನಿಗಳಿಗೂ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಅರಳಿಸುವ ಈ ಸೌಭಾಗ್ಯ ಒಲಿದು ಬಂದಿಲ್ಲ.  ಭಾರತದ ಪ್ರಧಾನಿಗಳ ಪೈಕಿ ಯಾರ್ಯಾರು ಎಷ್ಟೆಷ್ಟು ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ ನೋಡೋಣ..

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?