ಸ್ವಾತಂತ್ರ್ಯ ದಿನದಿಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳಿವರು..!

ಸ್ವಾತಂತ್ರ್ಯ ದಿನದಿಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳಿವರು..!

Suvarna News   | Asianet News
Published : Aug 15, 2020, 10:02 AM IST

ಸ್ವತಂತ್ರ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ನಮ್ಮ ದೇಶದ ಘನತೆಯ ಪ್ರತೀಕ ಅದು. ಪ್ರತಿ ವರ್ಷವೂ ಪ್ರಧಾನ ಮಂತ್ರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಅದೊಂದು ರೀತಿ ರೋಮಾಂಚನಕಾರಿ ವಿಚಾರ. ಆದರೆ ಎಲ್ಲಾ ಪ್ರಧಾನಿಗಳಿಗೂ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಅರಳಿಸುವ ಈ ಸೌಭಾಗ್ಯ ಒಲಿದು ಬಂದಿಲ್ಲ.  ಭಾರತದ ಪ್ರಧಾನಿಗಳ ಪೈಕಿ ಯಾರ್ಯಾರು ಎಷ್ಟೆಷ್ಟು ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ ನೋಡೋಣ..

ನವದೆಹಲಿ (ಆ. 15): ಸ್ವತಂತ್ರ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ನಮ್ಮ ದೇಶದ ಘನತೆಯ ಪ್ರತೀಕ ಅದು. ಪ್ರತಿ ವರ್ಷವೂ ಪ್ರಧಾನ ಮಂತ್ರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಅದೊಂದು ರೀತಿ ರೋಮಾಂಚನಕಾರಿ ವಿಚಾರ. ಆದರೆ ಎಲ್ಲಾ ಪ್ರಧಾನಿಗಳಿಗೂ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಅರಳಿಸುವ ಈ ಸೌಭಾಗ್ಯ ಒಲಿದು ಬಂದಿಲ್ಲ.  ಭಾರತದ ಪ್ರಧಾನಿಗಳ ಪೈಕಿ ಯಾರ್ಯಾರು ಎಷ್ಟೆಷ್ಟು ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ ನೋಡೋಣ..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?