ಸ್ವಾತಂತ್ರ್ಯ ದಿನದಿಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳಿವರು..!

ಸ್ವಾತಂತ್ರ್ಯ ದಿನದಿಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳಿವರು..!

Suvarna News   | Asianet News
Published : Aug 15, 2020, 10:02 AM IST

ಸ್ವತಂತ್ರ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ನಮ್ಮ ದೇಶದ ಘನತೆಯ ಪ್ರತೀಕ ಅದು. ಪ್ರತಿ ವರ್ಷವೂ ಪ್ರಧಾನ ಮಂತ್ರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಅದೊಂದು ರೀತಿ ರೋಮಾಂಚನಕಾರಿ ವಿಚಾರ. ಆದರೆ ಎಲ್ಲಾ ಪ್ರಧಾನಿಗಳಿಗೂ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಅರಳಿಸುವ ಈ ಸೌಭಾಗ್ಯ ಒಲಿದು ಬಂದಿಲ್ಲ.  ಭಾರತದ ಪ್ರಧಾನಿಗಳ ಪೈಕಿ ಯಾರ್ಯಾರು ಎಷ್ಟೆಷ್ಟು ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ ನೋಡೋಣ..

ನವದೆಹಲಿ (ಆ. 15): ಸ್ವತಂತ್ರ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ನಮ್ಮ ದೇಶದ ಘನತೆಯ ಪ್ರತೀಕ ಅದು. ಪ್ರತಿ ವರ್ಷವೂ ಪ್ರಧಾನ ಮಂತ್ರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಅದೊಂದು ರೀತಿ ರೋಮಾಂಚನಕಾರಿ ವಿಚಾರ. ಆದರೆ ಎಲ್ಲಾ ಪ್ರಧಾನಿಗಳಿಗೂ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಅರಳಿಸುವ ಈ ಸೌಭಾಗ್ಯ ಒಲಿದು ಬಂದಿಲ್ಲ.  ಭಾರತದ ಪ್ರಧಾನಿಗಳ ಪೈಕಿ ಯಾರ್ಯಾರು ಎಷ್ಟೆಷ್ಟು ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ ನೋಡೋಣ..

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್