ಸ್ವಾತಂತ್ರ್ಯ ದಿನದಿಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳಿವರು..!

ಸ್ವಾತಂತ್ರ್ಯ ದಿನದಿಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳಿವರು..!

Suvarna News   | Asianet News
Published : Aug 15, 2020, 10:02 AM IST

ಸ್ವತಂತ್ರ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ನಮ್ಮ ದೇಶದ ಘನತೆಯ ಪ್ರತೀಕ ಅದು. ಪ್ರತಿ ವರ್ಷವೂ ಪ್ರಧಾನ ಮಂತ್ರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಅದೊಂದು ರೀತಿ ರೋಮಾಂಚನಕಾರಿ ವಿಚಾರ. ಆದರೆ ಎಲ್ಲಾ ಪ್ರಧಾನಿಗಳಿಗೂ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಅರಳಿಸುವ ಈ ಸೌಭಾಗ್ಯ ಒಲಿದು ಬಂದಿಲ್ಲ.  ಭಾರತದ ಪ್ರಧಾನಿಗಳ ಪೈಕಿ ಯಾರ್ಯಾರು ಎಷ್ಟೆಷ್ಟು ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ ನೋಡೋಣ..

ನವದೆಹಲಿ (ಆ. 15): ಸ್ವತಂತ್ರ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ನಮ್ಮ ದೇಶದ ಘನತೆಯ ಪ್ರತೀಕ ಅದು. ಪ್ರತಿ ವರ್ಷವೂ ಪ್ರಧಾನ ಮಂತ್ರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಅದೊಂದು ರೀತಿ ರೋಮಾಂಚನಕಾರಿ ವಿಚಾರ. ಆದರೆ ಎಲ್ಲಾ ಪ್ರಧಾನಿಗಳಿಗೂ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಅರಳಿಸುವ ಈ ಸೌಭಾಗ್ಯ ಒಲಿದು ಬಂದಿಲ್ಲ.  ಭಾರತದ ಪ್ರಧಾನಿಗಳ ಪೈಕಿ ಯಾರ್ಯಾರು ಎಷ್ಟೆಷ್ಟು ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ ನೋಡೋಣ..

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!