ಸಾವಿಗೆ ಕಾರಣವಾಯ್ತಾ ಆ ಬೆಕ್ಕು? ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದ ಪುಟ್ಟ ಕಂದಮ್ಮ!

ಸಾವಿಗೆ ಕಾರಣವಾಯ್ತಾ ಆ ಬೆಕ್ಕು? ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದ ಪುಟ್ಟ ಕಂದಮ್ಮ!

Published : Oct 01, 2025, 10:58 PM IST

ಮನೆಯಲ್ಲಿ ಮಕ್ಕಳು ಇದ್ದಾರೆ ಅಂದ್ರೆ ಮೈಯೆಲ್ಲಾ ಕಣ್ಣಾಗಿರಬೇಕು.. ಮಗು ಸಾಕೋಕೆ ಅಂತಾ ಇಲ್ಲೊಬ್ಳು ತಾಯಿ ಕೆಲಸಕ್ಕೆ ಅಂತಾ ಹೋಗ್ತಿದ್ದ ಜಾಗವೇ ಆ ಮಗುವಿನ ಸಾವಿನ ಮನೆಯಾಗಿ ಬಿಟ್ಟತ್ತು. ಹಾಗಿದ್ರೆ ಮಗುವಿಗೆ ಏನಾಯ್ತು ಏನಿದು ಸ್ಟೋರಿ..

ಒಂದೂವರೆ ವರ್ಷದ ಪುಟ್ಟ ಕಂದಮ್ಮನನ್ನ ಸಾಕೋಕೆ ಅಂತಾ ತಾಯಿ ಹಾಸ್ಟೆಲ್​ ವೊಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿದ್ಳು.. ಇದ್ದ ಒಂದು ಮಗುವನ್ನ ಕಣ್ಣಿನಂತೆ ಸಾಕುತ್ತಿದ್ಲು. ಆದ್ರೆ ತಾಯಿ ಕಣ್ಣುತಪ್ಪಿಸಿ ಹೋದ ಮಗು ಮಸಣದ ಪಾಲಾದ್ರೆ ಮತ್ತೋಂದು ಕಡೆ ಹೆದ್ದಾರಿಯಲ್ಲಿ ಹೋಗ್ತಿದ್ದ ಕುರಿ ಹಿಂಡಿನ ಪಾಲಿಗೆ ಯಮನಾಗಿ ಬಂದಿದ್ಯಾರು ಅಂತಾ ತೋರುಸ್ತೀವಿ ನೋಡಿ.. 

ಬೆಕ್ಕಿನಿಂದಾಗಿ ಕುದಿಯುವ ಹಾಲಿಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆಯಿಂದ ಹಿಡಿದು, ಶಿಕ್ಷಕಿಯ ಕ್ರೌರ್ಯ, ವರದಕ್ಷಿಣೆ ಕಿರುಕುಳ, ಮತ್ತು ಭೀಕರ ಅಪಘಾತಗಳವರೆಗೆ, ಇಲ್ಲಿ ಬೆಚ್ಚಿಬೀಳಿಸುವ ವೈರಲ್ ವಿಡಿಯೋಗಳ ಸರಣಿ ಇಲ್ಲಿದೆ. ತಂದೆಯ ಪ್ರಾಣತ್ಯಾಗ, ಗೂಳಿ ದಾಳಿ, ಮತ್ತು ಚಿನ್ನಕ್ಕಾಗಿ ನಡೆದ ಕಿಡ್ನಾಪ್‌ನಂತಹ ಹಲವಾರು ಆಘಾತಕಾರಿ ಘಟನೆಗಳ ದೃಶ್ಯಾವಳಿಗಳ ವೈರಲ್ ವೀಡಿಯೋ ಇಲ್ಲಿದೆ ನೋಡಿ.

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more